ಲಾಕ್‌ಡೌನ್‌ನಿಂದ ಸಂಬಳವಿಲ್ಲ, ದುಡಿಮೆಗಾಗಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ ಶಿಕ್ಷಕ

ಲಾಕ್‌ಡೌನ್‌ನಿಂದ ಸಂಬಳವಿಲ್ಲ, ದುಡಿಮೆಗಾಗಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ ಶಿಕ್ಷಕ

Published : Jun 29, 2020, 05:06 PM IST

ಶಿಕ್ಷಕರು ಅಂದ್ರೆ‌ ಸಮಾಜದಲ್ಲಿ ಅಪಾರ ಗೌರವ,ಸೂಕ್ತ ಸ್ಥಾನಮಾನವಿರುತ್ತದೆ. ಅಲ್ಲದೇ ಶಿಕ್ಷಕರ ಬದುಕು ತುಂಭಾ ಸುಲಭವಾದದ್ದು, ನಿತ್ಯ ಶಾಲೆಯಲ್ಲಿ ಗಂಟೆ ಹೊಡೆಯಿರಿ, ಸಂಬಳ ತಗೋಳಿ ಎಂಬ ಹುಡುಗಾಟಿಕೆಯ ಮಾತುಗಳು ಸಾಮಾನ್ಯವಾಗಿದ್ದವು. ಆದ್ರೆ, ಕೊರೋನ ಹರಡದಂತೆ ಭಾರತ ಲಾಕ್ ಡೌನ್ ಆದಾಗಿನಿಂದ ಶಾಲೆಗಳು ಓಪನ್ ಆಗಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಸಹ ಖಾಸಗಿ ಶಾಲೆಗಳಿಗೆ ಶುಲ್ಕ ಕಟ್ಟಿಲ್ಲ. ಇದರಿಂದಾಗಿ ಖಾಸಗಿ ಶಾಲಾ ಶಿಕ್ಷಕರ ಬದುಕು ದುಸ್ತರವಾಗಿದೆ. 

ಚಿತ್ರದುರ್ಗ (ಜೂ. 29): ಶಿಕ್ಷಕರು ಅಂದ್ರೆ‌ ಸಮಾಜದಲ್ಲಿ ಅಪಾರ ಗೌರವ,ಸೂಕ್ತ ಸ್ಥಾನಮಾನವಿರುತ್ತದೆ. ಅಲ್ಲದೇ ಶಿಕ್ಷಕರ ಬದುಕು ತುಂಭಾ ಸುಲಭವಾದದ್ದು, ನಿತ್ಯ ಶಾಲೆಯಲ್ಲಿ ಗಂಟೆ ಹೊಡೆಯಿರಿ, ಸಂಬಳ ತಗೋಳಿ ಎಂಬ ಹುಡುಗಾಟಿಕೆಯ ಮಾತುಗಳು ಸಾಮಾನ್ಯವಾಗಿದ್ದವು. ಆದ್ರೆ, ಕೊರೋನ ಹರಡದಂತೆ ಭಾರತ ಲಾಕ್ ಡೌನ್ ಆದಾಗಿನಿಂದ ಶಾಲೆಗಳು ಓಪನ್ ಆಗಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಸಹ ಖಾಸಗಿ ಶಾಲೆಗಳಿಗೆ ಶುಲ್ಕ ಕಟ್ಟಿಲ್ಲ. ಇದರಿಂದಾಗಿ ಖಾಸಗಿ ಶಾಲಾ ಶಿಕ್ಷಕರ ಬದುಕು ದುಸ್ತರವಾಗಿದೆ. 

ಸಂಬಳವಿಲ್ಲದೇ ಒಂದೊತ್ತಿನ ಊಟ ಹಾಗೂ ಮೆಡಿಸಿನ್ ಖರೀದಿಸಲು ಕೂಡ   ಪರದಾಡುವಂತಾಗಿದ್ದೂ, ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಚಿತ್ರದುರ್ಗದ ಅವಿನಾಶ್ ಎಂಬ ಶಿಕ್ಷಕ ರಸ್ತೆ ಬದಿ ಹಣ್ಣಿನ ವ್ಯಾಪಾರ ಮಾಡ್ತಿದ್ದಾರೆ. ಆದ್ರೆ ಅದರಿಂದಲೂ ಸಹ ಜೀವನ ಸಾಗಿಸೋದು ಕಷ್ಟಕರವಾಗಿದೆ. ಹೀಗಾಗಿ ಸರ್ಕಾರ, ಕುಲಕಸುಬು ಮಾಡುವಂತ ಕಾರ್ಮಿಕರು ಹಾಗು ಆಟೋ ಚಾಲಕರಿಗೆ ನೀಡಿದ ಮಾದರಿಯಲ್ಲೇ‌ ನಮಗೂ ಲಾಕ್ ಡೌನ್ ಗೌರವ ಧನ ನೀಡಬೇಕೆಂಬ ಒತ್ತಾಯ ಖಾಸಗಿ ಶಾಲಾ‌ ಶಿಕ್ಷಕರಿಂದ ಕೇಳಿಬಂದಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!