ಲಾಕ್‌ಡೌನ್‌ನಿಂದ ಸಂಬಳವಿಲ್ಲ, ದುಡಿಮೆಗಾಗಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ ಶಿಕ್ಷಕ

ಲಾಕ್‌ಡೌನ್‌ನಿಂದ ಸಂಬಳವಿಲ್ಲ, ದುಡಿಮೆಗಾಗಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ ಶಿಕ್ಷಕ

Published : Jun 29, 2020, 05:06 PM IST

ಶಿಕ್ಷಕರು ಅಂದ್ರೆ‌ ಸಮಾಜದಲ್ಲಿ ಅಪಾರ ಗೌರವ,ಸೂಕ್ತ ಸ್ಥಾನಮಾನವಿರುತ್ತದೆ. ಅಲ್ಲದೇ ಶಿಕ್ಷಕರ ಬದುಕು ತುಂಭಾ ಸುಲಭವಾದದ್ದು, ನಿತ್ಯ ಶಾಲೆಯಲ್ಲಿ ಗಂಟೆ ಹೊಡೆಯಿರಿ, ಸಂಬಳ ತಗೋಳಿ ಎಂಬ ಹುಡುಗಾಟಿಕೆಯ ಮಾತುಗಳು ಸಾಮಾನ್ಯವಾಗಿದ್ದವು. ಆದ್ರೆ, ಕೊರೋನ ಹರಡದಂತೆ ಭಾರತ ಲಾಕ್ ಡೌನ್ ಆದಾಗಿನಿಂದ ಶಾಲೆಗಳು ಓಪನ್ ಆಗಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಸಹ ಖಾಸಗಿ ಶಾಲೆಗಳಿಗೆ ಶುಲ್ಕ ಕಟ್ಟಿಲ್ಲ. ಇದರಿಂದಾಗಿ ಖಾಸಗಿ ಶಾಲಾ ಶಿಕ್ಷಕರ ಬದುಕು ದುಸ್ತರವಾಗಿದೆ. 

ಚಿತ್ರದುರ್ಗ (ಜೂ. 29): ಶಿಕ್ಷಕರು ಅಂದ್ರೆ‌ ಸಮಾಜದಲ್ಲಿ ಅಪಾರ ಗೌರವ,ಸೂಕ್ತ ಸ್ಥಾನಮಾನವಿರುತ್ತದೆ. ಅಲ್ಲದೇ ಶಿಕ್ಷಕರ ಬದುಕು ತುಂಭಾ ಸುಲಭವಾದದ್ದು, ನಿತ್ಯ ಶಾಲೆಯಲ್ಲಿ ಗಂಟೆ ಹೊಡೆಯಿರಿ, ಸಂಬಳ ತಗೋಳಿ ಎಂಬ ಹುಡುಗಾಟಿಕೆಯ ಮಾತುಗಳು ಸಾಮಾನ್ಯವಾಗಿದ್ದವು. ಆದ್ರೆ, ಕೊರೋನ ಹರಡದಂತೆ ಭಾರತ ಲಾಕ್ ಡೌನ್ ಆದಾಗಿನಿಂದ ಶಾಲೆಗಳು ಓಪನ್ ಆಗಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಸಹ ಖಾಸಗಿ ಶಾಲೆಗಳಿಗೆ ಶುಲ್ಕ ಕಟ್ಟಿಲ್ಲ. ಇದರಿಂದಾಗಿ ಖಾಸಗಿ ಶಾಲಾ ಶಿಕ್ಷಕರ ಬದುಕು ದುಸ್ತರವಾಗಿದೆ. 

ಸಂಬಳವಿಲ್ಲದೇ ಒಂದೊತ್ತಿನ ಊಟ ಹಾಗೂ ಮೆಡಿಸಿನ್ ಖರೀದಿಸಲು ಕೂಡ   ಪರದಾಡುವಂತಾಗಿದ್ದೂ, ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಚಿತ್ರದುರ್ಗದ ಅವಿನಾಶ್ ಎಂಬ ಶಿಕ್ಷಕ ರಸ್ತೆ ಬದಿ ಹಣ್ಣಿನ ವ್ಯಾಪಾರ ಮಾಡ್ತಿದ್ದಾರೆ. ಆದ್ರೆ ಅದರಿಂದಲೂ ಸಹ ಜೀವನ ಸಾಗಿಸೋದು ಕಷ್ಟಕರವಾಗಿದೆ. ಹೀಗಾಗಿ ಸರ್ಕಾರ, ಕುಲಕಸುಬು ಮಾಡುವಂತ ಕಾರ್ಮಿಕರು ಹಾಗು ಆಟೋ ಚಾಲಕರಿಗೆ ನೀಡಿದ ಮಾದರಿಯಲ್ಲೇ‌ ನಮಗೂ ಲಾಕ್ ಡೌನ್ ಗೌರವ ಧನ ನೀಡಬೇಕೆಂಬ ಒತ್ತಾಯ ಖಾಸಗಿ ಶಾಲಾ‌ ಶಿಕ್ಷಕರಿಂದ ಕೇಳಿಬಂದಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!