Hubli Riots: ಗಲಭೆಕೋರರಿಗೆ ಇಫ್ತಿಯಾರ್‌ ಕೂಟ ನೀಡಲು ಮುಂದಾದ AIMIM ಮುಖಂಡರು

Hubli Riots: ಗಲಭೆಕೋರರಿಗೆ ಇಫ್ತಿಯಾರ್‌ ಕೂಟ ನೀಡಲು ಮುಂದಾದ AIMIM ಮುಖಂಡರು

Published : Apr 27, 2022, 09:58 AM IST

ಕಲಬುರಗಿ ಜೈಲಿನಲ್ಲಿರುವ 103 ಗಲಭೆಕೋರರಿಗೆ AIMIM ಪಕ್ಷದ ತೆಲಂಗಾಣ ಶಾಸಕ ಕೌಸರ್ ಮೋಹಿನೊದೀನ್ ಇಫ್ತಿಯಾರ್ ಕೂಟಕ್ಕೆ ಊಟ ತಂದಿದ್ದರು, ಆದರೆ ಜೈಲು ಸಿಬ್ಬಂದಿ ಅವಕಾಶ ನೀಡದೇ ಇದ್ದಿದ್ದರಿಂದ ಜೈಲು ಸಿಬ್ಬಂದಿಗೆ ಕೊಟ್ಟು ಹೋಗಿದ್ದಾರೆ. 
 

ಹುಬ್ಬಳ್ಳಿ (ಏ. 27):  ಕಲಬುರಗಿ ಜೈಲಿನಲ್ಲಿರುವ (Kalaburgi Jail) 103 ಗಲಭೆಕೋರರಿಗೆ AIMIM ಪಕ್ಷದ ತೆಲಂಗಾಣ ಶಾಸಕ ಕೌಸರ್ ಮೋಹಿನೊದೀನ್ ಇಫ್ತಿಯಾರ್ ಕೂಟಕ್ಕೆ ಊಟ ತಂದಿದ್ದರು, ಆದರೆ ಜೈಲು ಸಿಬ್ಬಂದಿ ಅವಕಾಶ ನೀಡದೇ ಇದ್ದಿದ್ದರಿಂದ ಜೈಲು ಸಿಬ್ಬಂದಿಗೆ ಕೊಟ್ಟು ಹೋಗಿದ್ದಾರೆ. ಹುಬ್ಬಳ್ಳಿ ಗಲಭೆಗೆ (Hubballi Riot) ಸಂಬಂಧಿಸಿದಂತೆ ಎಐಎಂಐಎಂನ ಎಂಟು ಜನರನ್ನು ಬಂಧಿಸಿದಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಬಂಧಿತರಾದವರ ಸಂಖ್ಯೆ 137ಕ್ಕೆ ಏರಿಕೆಯಾಗಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more