ರಾಜ್ಯದ 3 ಕಡೆ ಟೆಲಿ ಮೆಡಿಸಿನ್ ಕೇರ್ ಸಹಾಯವಾಣಿ ಸ್ಥಾಪಿಸಲು ಮುಂದಾದ ಸರ್ಕಾರ

ರಾಜ್ಯದ 3 ಕಡೆ ಟೆಲಿ ಮೆಡಿಸಿನ್ ಕೇರ್ ಸಹಾಯವಾಣಿ ಸ್ಥಾಪಿಸಲು ಮುಂದಾದ ಸರ್ಕಾರ

Suvarna News   | Asianet News
Published : Apr 22, 2020, 12:31 PM IST

ಕೊರೋನಾ ಟೆಲಿ ಮೆಡಿಸಿನ್ ಕೇರ್ ಡೆಸ್ಕ್ ಬೆಳಗ್ಗೆ 8 ಗಂಟೆಯಿಂದ ಸಂಜೆ 8 ಗಂಟೆವರೆಗೆ ಕೆಲಸ ನಿರ್ವಹಿಸಲಿದೆ. ದಿನದ 12 ಗಂಟೆ 2 ಶಿಫ್ಟ್ ಮೂಲಕ ಸಾರ್ವಜನಿಕರಿಗೆ ಸೇವೆ ನೀಡಲಿದೆ. ಜನರು ಹಂಚಿಕೊಂಡ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ.   

ಬೆಂಗಳೂರು(ಏ.22) ಕೊರೋನಾ ವೈರಸ್ ಸೇರಿ ಹಲವು ಅನಾರೋಗ್ಯ ಕುರಿತು ಸಾರ್ವಜನಿಕರಿಗೆ ವೈದ್ಯಕೀಯ ನೆರವು ನೀಡಲು ಕರ್ನಾಟಕ ಸರ್ಕಾರ ಟೆಲಿ ಮೆಡಿಸಿನ್ ಕೇರ್ ಡೆಸ್ಕನ್ನು ಮಂಗಳೂರು, ಮೈಸೂರು ಹಾಗೂ ಬೆಂಗಳೂರಿನಲ್ಲಿ ಸ್ಥಾಪಿಸುತ್ತಿದೆ. 

ಕೊರೋನಾ ಟೆಲಿ ಮೆಡಿಸಿನ್ ಕೇರ್ ಡೆಸ್ಕ್ ಬೆಳಗ್ಗೆ 8 ಗಂಟೆಯಿಂದ ಸಂಜೆ 8 ಗಂಟೆವರೆಗೆ ಕೆಲಸ ನಿರ್ವಹಿಸಲಿದೆ. ದಿನದ 12 ಗಂಟೆ 2 ಶಿಫ್ಟ್ ಮೂಲಕ ಸಾರ್ವಜನಿಕರಿಗೆ ಸೇವೆ ನೀಡಲಿದೆ. ಜನರು ಹಂಚಿಕೊಂಡ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ.   

ಕೊರೋನಾ ವೈರಸ್‌ನಿಂದ ಮಾನಸಿಕವಾಗಿ ಕಂಗೆಟ್ಟವರು ಹಾಗೂ ಇತರೆ ರೋಗಗಳಿಂದ ಬಳಲುತ್ತಿರುವವರಿಗೆ ಈ ಡೆಸ್ಕ್ ಅಗತ್ಯ ನೆರವು ನೀಡಲಿದೆ. ಅಷ್ಟಕ್ಕೂ ಇದೇ ಹೇಗೆ ಕಾರ್ಯನಿರ್ವಹಿಸಲಿದೆ? ನೋಡಿ..


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!