ತಹಸೀಲ್ದಾರ್ ವರ್ಗಾವಣೆ ವಿಚಾರ : ಶಾಸಕ ಹರ್ಷವರ್ಧನ್‌ಗೆ ಸಿಂಹ ತಿರುಗೇಟು

ತಹಸೀಲ್ದಾರ್ ವರ್ಗಾವಣೆ ವಿಚಾರ : ಶಾಸಕ ಹರ್ಷವರ್ಧನ್‌ಗೆ ಸಿಂಹ ತಿರುಗೇಟು

Suvarna News   | Asianet News
Published : Sep 29, 2021, 03:29 PM IST

ನಂಜನಗೂಡು ತಹಸೀಲ್ದಾರ್ ಮೋಹನ ಕುಮಾರಿ ವರ್ಗಾವಣೆ ಹಿಂದೆ ಯಾವುದೇ ಪಿತೂರಿ ಇಲ್ಲ ಎಂದು  ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. 

ದೆಹಲಿಯಲ್ಲಿಂದು ಮಾತನಾಡಿದ ಪ್ರತಾಪ್ ಸಿಂಹ ಶಾಸಕ ಹರ್ಷವರ್ಧನ್ ಅವರಿಗೆ ತಿರುಗೇಟು ನೀಡಿದ್ದಾರೆ. ತನಿಖೆ ನಡೆಯಲು ವರ್ಗಾವಣೆ ಅನಿವಾರ್ಯ. ರಾಜಕಾರಣಿಗಳು ವಿಷಯ ತಿಳಿಯದೇ ಮಾತನಾಡಬಾರದು ಎಂದು ಹೇಳಿದರು. 
 

ಮೈಸೂರು (ಸೆ.29):  ನಂಜನಗೂಡು ತಹಸೀಲ್ದಾರ್ ಮೋಹನ ಕುಮಾರಿ ವರ್ಗಾವಣೆ ಹಿಂದೆ ಯಾವುದೇ ಪಿತೂರಿ ಇಲ್ಲ ಎಂದು  ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. 

ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಕೊಟ್ಟ ಹರ್ಷವರ್ಧನ್

ದೆಹಲಿಯಲ್ಲಿಂದು ಮಾತನಾಡಿದ ಪ್ರತಾಪ್ ಸಿಂಹ ಶಾಸಕ ಹರ್ಷವರ್ಧನ್ ಅವರಿಗೆ ತಿರುಗೇಟು ನೀಡಿದ್ದಾರೆ. ತನಿಖೆ ನಡೆಯಲು ವರ್ಗಾವಣೆ ಅನಿವಾರ್ಯ. ರಾಜಕಾರಣಿಗಳು ವಿಷಯ ತಿಳಿಯದೇ ಮಾತನಾಡಬಾರದು ಎಂದು ಹೇಳಿದರು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!