ಅಪಾಯದ ಮಟ್ಟ ಮೀರಿದೆ ಘಟಪ್ರಭಾ; ಪ್ರವಾಹದ ಮಧ್ಯೆ ಪಲ್ಲಕ್ಕಿ ಕೊಂಡೊಯ್ದ ಗ್ರಾಮಸ್ಥರು

ಅಪಾಯದ ಮಟ್ಟ ಮೀರಿದೆ ಘಟಪ್ರಭಾ; ಪ್ರವಾಹದ ಮಧ್ಯೆ ಪಲ್ಲಕ್ಕಿ ಕೊಂಡೊಯ್ದ ಗ್ರಾಮಸ್ಥರು

Published : Aug 17, 2020, 12:31 PM ISTUpdated : Aug 17, 2020, 12:33 PM IST

ಬಾಗಲಕೋಟೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದ ನೀರನ್ನೂ ಲೆಕ್ಕಿಸದೇ ಮುಧೋಳ ತಾಲೂಕಿನ ಜಂಬಗಿ, ಕೆ ಡಿ ಗ್ರಾಮದಿಂದ ಗಲಗಲಿ ಗ್ರಾಮಕ್ಕೆ ತೆಪ್ಪದಲ್ಲಿ ದೇವರ ಪಲ್ಲಕ್ಕಿಯನ್ನು ಹೊತ್ತೊಯ್ದಿದ್ದಾರೆ. ಶ್ರಾವಣ ಮಾಸದ ಕಡೆಯ ಶನಿವಾರವಾದ್ದರಿಂದ ಗ್ರಾಮದೇವತೆ ಲಕ್ಕಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಘಟಪ್ರಭಾ ನದಿ ತಂಬಿ ಹರಿಯುತ್ತಿದ್ದು, ಅಪಾಯವನ್ನು ಲೆಕ್ಕಿಸದೇ ಗ್ರಾಮಸ್ಥರು ಸಾಹಸಕ್ಕೆ ಕೈ ಹಾಕಿದ್ದಾರೆ. 

ಬೆಂಗಳೂರು (ಆ. 17): ಬಾಗಲಕೋಟೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದ ನೀರನ್ನೂ ಲೆಕ್ಕಿಸದೇ ಮುಧೋಳ ತಾಲೂಕಿನ ಜಂಬಗಿ, ಕೆ ಡಿ ಗ್ರಾಮದಿಂದ ಗಲಗಲಿ ಗ್ರಾಮಕ್ಕೆ ತೆಪ್ಪದಲ್ಲಿ ದೇವರ ಪಲ್ಲಕ್ಕಿಯನ್ನು ಹೊತ್ತೊಯ್ದಿದ್ದಾರೆ. ಶ್ರಾವಣ ಮಾಸದ ಕಡೆಯ ಶನಿವಾರವಾದ್ದರಿಂದ ಗ್ರಾಮದೇವತೆ ಲಕ್ಕಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಘಟಪ್ರಭಾ ನದಿ ತಂಬಿ ಹರಿಯುತ್ತಿದ್ದು, ಅಪಾಯವನ್ನು ಲೆಕ್ಕಿಸದೇ ಗ್ರಾಮಸ್ಥರು ಸಾಹಸಕ್ಕೆ ಕೈ ಹಾಕಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!