ಅಪಾಯದ ಮಟ್ಟ ಮೀರಿದೆ ಘಟಪ್ರಭಾ; ಪ್ರವಾಹದ ಮಧ್ಯೆ ಪಲ್ಲಕ್ಕಿ ಕೊಂಡೊಯ್ದ ಗ್ರಾಮಸ್ಥರು

ಅಪಾಯದ ಮಟ್ಟ ಮೀರಿದೆ ಘಟಪ್ರಭಾ; ಪ್ರವಾಹದ ಮಧ್ಯೆ ಪಲ್ಲಕ್ಕಿ ಕೊಂಡೊಯ್ದ ಗ್ರಾಮಸ್ಥರು

Published : Aug 17, 2020, 12:31 PM ISTUpdated : Aug 17, 2020, 12:33 PM IST

ಬಾಗಲಕೋಟೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದ ನೀರನ್ನೂ ಲೆಕ್ಕಿಸದೇ ಮುಧೋಳ ತಾಲೂಕಿನ ಜಂಬಗಿ, ಕೆ ಡಿ ಗ್ರಾಮದಿಂದ ಗಲಗಲಿ ಗ್ರಾಮಕ್ಕೆ ತೆಪ್ಪದಲ್ಲಿ ದೇವರ ಪಲ್ಲಕ್ಕಿಯನ್ನು ಹೊತ್ತೊಯ್ದಿದ್ದಾರೆ. ಶ್ರಾವಣ ಮಾಸದ ಕಡೆಯ ಶನಿವಾರವಾದ್ದರಿಂದ ಗ್ರಾಮದೇವತೆ ಲಕ್ಕಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಘಟಪ್ರಭಾ ನದಿ ತಂಬಿ ಹರಿಯುತ್ತಿದ್ದು, ಅಪಾಯವನ್ನು ಲೆಕ್ಕಿಸದೇ ಗ್ರಾಮಸ್ಥರು ಸಾಹಸಕ್ಕೆ ಕೈ ಹಾಕಿದ್ದಾರೆ. 

ಬೆಂಗಳೂರು (ಆ. 17): ಬಾಗಲಕೋಟೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದ ನೀರನ್ನೂ ಲೆಕ್ಕಿಸದೇ ಮುಧೋಳ ತಾಲೂಕಿನ ಜಂಬಗಿ, ಕೆ ಡಿ ಗ್ರಾಮದಿಂದ ಗಲಗಲಿ ಗ್ರಾಮಕ್ಕೆ ತೆಪ್ಪದಲ್ಲಿ ದೇವರ ಪಲ್ಲಕ್ಕಿಯನ್ನು ಹೊತ್ತೊಯ್ದಿದ್ದಾರೆ. ಶ್ರಾವಣ ಮಾಸದ ಕಡೆಯ ಶನಿವಾರವಾದ್ದರಿಂದ ಗ್ರಾಮದೇವತೆ ಲಕ್ಕಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಘಟಪ್ರಭಾ ನದಿ ತಂಬಿ ಹರಿಯುತ್ತಿದ್ದು, ಅಪಾಯವನ್ನು ಲೆಕ್ಕಿಸದೇ ಗ್ರಾಮಸ್ಥರು ಸಾಹಸಕ್ಕೆ ಕೈ ಹಾಕಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!