ಅಪಾಯದ ಮಟ್ಟ ಮೀರಿದೆ ಘಟಪ್ರಭಾ; ಪ್ರವಾಹದ ಮಧ್ಯೆ ಪಲ್ಲಕ್ಕಿ ಕೊಂಡೊಯ್ದ ಗ್ರಾಮಸ್ಥರು

ಅಪಾಯದ ಮಟ್ಟ ಮೀರಿದೆ ಘಟಪ್ರಭಾ; ಪ್ರವಾಹದ ಮಧ್ಯೆ ಪಲ್ಲಕ್ಕಿ ಕೊಂಡೊಯ್ದ ಗ್ರಾಮಸ್ಥರು

Published : Aug 17, 2020, 12:31 PM ISTUpdated : Aug 17, 2020, 12:33 PM IST

ಬಾಗಲಕೋಟೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದ ನೀರನ್ನೂ ಲೆಕ್ಕಿಸದೇ ಮುಧೋಳ ತಾಲೂಕಿನ ಜಂಬಗಿ, ಕೆ ಡಿ ಗ್ರಾಮದಿಂದ ಗಲಗಲಿ ಗ್ರಾಮಕ್ಕೆ ತೆಪ್ಪದಲ್ಲಿ ದೇವರ ಪಲ್ಲಕ್ಕಿಯನ್ನು ಹೊತ್ತೊಯ್ದಿದ್ದಾರೆ. ಶ್ರಾವಣ ಮಾಸದ ಕಡೆಯ ಶನಿವಾರವಾದ್ದರಿಂದ ಗ್ರಾಮದೇವತೆ ಲಕ್ಕಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಘಟಪ್ರಭಾ ನದಿ ತಂಬಿ ಹರಿಯುತ್ತಿದ್ದು, ಅಪಾಯವನ್ನು ಲೆಕ್ಕಿಸದೇ ಗ್ರಾಮಸ್ಥರು ಸಾಹಸಕ್ಕೆ ಕೈ ಹಾಕಿದ್ದಾರೆ. 

ಬೆಂಗಳೂರು (ಆ. 17): ಬಾಗಲಕೋಟೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದ ನೀರನ್ನೂ ಲೆಕ್ಕಿಸದೇ ಮುಧೋಳ ತಾಲೂಕಿನ ಜಂಬಗಿ, ಕೆ ಡಿ ಗ್ರಾಮದಿಂದ ಗಲಗಲಿ ಗ್ರಾಮಕ್ಕೆ ತೆಪ್ಪದಲ್ಲಿ ದೇವರ ಪಲ್ಲಕ್ಕಿಯನ್ನು ಹೊತ್ತೊಯ್ದಿದ್ದಾರೆ. ಶ್ರಾವಣ ಮಾಸದ ಕಡೆಯ ಶನಿವಾರವಾದ್ದರಿಂದ ಗ್ರಾಮದೇವತೆ ಲಕ್ಕಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಘಟಪ್ರಭಾ ನದಿ ತಂಬಿ ಹರಿಯುತ್ತಿದ್ದು, ಅಪಾಯವನ್ನು ಲೆಕ್ಕಿಸದೇ ಗ್ರಾಮಸ್ಥರು ಸಾಹಸಕ್ಕೆ ಕೈ ಹಾಕಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!