ಅಪಾಯದ ಮಟ್ಟ ಮೀರಿದೆ ಘಟಪ್ರಭಾ; ಪ್ರವಾಹದ ಮಧ್ಯೆ ಪಲ್ಲಕ್ಕಿ ಕೊಂಡೊಯ್ದ ಗ್ರಾಮಸ್ಥರು

ಅಪಾಯದ ಮಟ್ಟ ಮೀರಿದೆ ಘಟಪ್ರಭಾ; ಪ್ರವಾಹದ ಮಧ್ಯೆ ಪಲ್ಲಕ್ಕಿ ಕೊಂಡೊಯ್ದ ಗ್ರಾಮಸ್ಥರು

Published : Aug 17, 2020, 12:31 PM ISTUpdated : Aug 17, 2020, 12:33 PM IST

ಬಾಗಲಕೋಟೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದ ನೀರನ್ನೂ ಲೆಕ್ಕಿಸದೇ ಮುಧೋಳ ತಾಲೂಕಿನ ಜಂಬಗಿ, ಕೆ ಡಿ ಗ್ರಾಮದಿಂದ ಗಲಗಲಿ ಗ್ರಾಮಕ್ಕೆ ತೆಪ್ಪದಲ್ಲಿ ದೇವರ ಪಲ್ಲಕ್ಕಿಯನ್ನು ಹೊತ್ತೊಯ್ದಿದ್ದಾರೆ. ಶ್ರಾವಣ ಮಾಸದ ಕಡೆಯ ಶನಿವಾರವಾದ್ದರಿಂದ ಗ್ರಾಮದೇವತೆ ಲಕ್ಕಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಘಟಪ್ರಭಾ ನದಿ ತಂಬಿ ಹರಿಯುತ್ತಿದ್ದು, ಅಪಾಯವನ್ನು ಲೆಕ್ಕಿಸದೇ ಗ್ರಾಮಸ್ಥರು ಸಾಹಸಕ್ಕೆ ಕೈ ಹಾಕಿದ್ದಾರೆ. 

ಬೆಂಗಳೂರು (ಆ. 17): ಬಾಗಲಕೋಟೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದ ನೀರನ್ನೂ ಲೆಕ್ಕಿಸದೇ ಮುಧೋಳ ತಾಲೂಕಿನ ಜಂಬಗಿ, ಕೆ ಡಿ ಗ್ರಾಮದಿಂದ ಗಲಗಲಿ ಗ್ರಾಮಕ್ಕೆ ತೆಪ್ಪದಲ್ಲಿ ದೇವರ ಪಲ್ಲಕ್ಕಿಯನ್ನು ಹೊತ್ತೊಯ್ದಿದ್ದಾರೆ. ಶ್ರಾವಣ ಮಾಸದ ಕಡೆಯ ಶನಿವಾರವಾದ್ದರಿಂದ ಗ್ರಾಮದೇವತೆ ಲಕ್ಕಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಘಟಪ್ರಭಾ ನದಿ ತಂಬಿ ಹರಿಯುತ್ತಿದ್ದು, ಅಪಾಯವನ್ನು ಲೆಕ್ಕಿಸದೇ ಗ್ರಾಮಸ್ಥರು ಸಾಹಸಕ್ಕೆ ಕೈ ಹಾಕಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!