Udupi Paryayothsava: ಇಂದಿನಿಂದ ಕೃಷ್ಣಾಪುರ ಶ್ರೀಗಳ ಪರ್ಯಾಯ ಶುರು

Udupi Paryayothsava: ಇಂದಿನಿಂದ ಕೃಷ್ಣಾಪುರ ಶ್ರೀಗಳ ಪರ್ಯಾಯ ಶುರು

Suvarna News   | Asianet News
Published : Jan 18, 2022, 09:30 AM IST

 ಶ್ರೀ ಕೃಷ್ಣಮಠದ (KrishnaMutt) 500 ವರ್ಷಗಳ ದೈವಾರ್ಷಿಕ ಪರ್ಯಾಯೋತ್ಸವದ ಇತಿಹಾಸದಲ್ಲಿ, 251ನೇ ಪರ್ಯಾಯೋತ್ಸವ ಅತ್ಯಂತ ಸರಳವಾಗಿ, ಆದರೆ ಅಷ್ಟೇ ಸಂಪ್ರದಾಯಬದ್ಧವಾಗಿ ನಡೆಯಿತು. 
 

ಉಡುಪಿ (ಜ. 18):  ಶ್ರೀ ಕೃಷ್ಣಮಠದ (Krishna Mutt) 500 ವರ್ಷಗಳ ದೈವಾರ್ಷಿಕ ಪರ್ಯಾಯೋತ್ಸವದ ಇತಿಹಾಸದಲ್ಲಿ, 251ನೇ ಪರ್ಯಾಯೋತ್ಸವ ಅತ್ಯಂತ ಸರಳವಾಗಿ, ಆದರೆ ಅಷ್ಟೇ ಸಂಪ್ರದಾಯಬದ್ಧವಾಗಿ ನಡೆಯಿತು. 

ಅದಮಾರು ಮಠದ ಪರ್ಯಾಯದ ಕೊನೇ ದಿನವಾದ ಸೋಮವಾರ ಪರ್ಯಾಯ ಪೀಠಾಧೀಶ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ತಮ್ಮ ಪ್ರಥಮ ಪರ್ಯಾಯದ ಕೊನೆಯ ಮಹಾಪೂಜೆ ನೆರವೇರಿಸಿದರು.  ಬಳಿಕ ಅವರು ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿಗೆ ಪೊಡವಿಗೊಡೆಯ ಶ್ರೀಕೃಷ್ಣನ ಪೂಜಾಧಿಕಾರವನ್ನು ವಿಧ್ಯುಕ್ತವಾಗಿ ಹಸ್ತಾಂತರಿಸಿದರು. ನಂತರ ತಮ್ಮ ಮಠದ ವತಿಯಿಂದ ಸಾವಿರಾರು ಮಂದಿ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಿದರು.

ಕೋವಿಡ್‌ ಹಿನ್ನೆಲೆಯಲ್ಲಿ ಮೆರವಣಿಗೆಯಲ್ಲಿ ಜನರ ಭಾಗವವಹಿಸುವಿಕೆಯನ್ನು ನಿರ್ಬಂಧಿಸಲಾಗಿದ್ದು, ಅಷ್ಟಮಠಾಧೀಶರು ಕುಳಿತುಕೊಳ್ಳುವ ಪಲ್ಲಕ್ಕಿಗಳನ್ನು ಹೊರುವುದಕ್ಕೆ ಭಕ್ತರಿಗೆ ಅವಕಾಶ ನೀಡಲಿಲ್ಲ. ಪಲ್ಲಕ್ಕಿಗಳನ್ನು ವಾಹನದ ಮೇಲಿಟ್ಟು ಮೆರವಣಿಗೆ ಮಾಡುವ ವ್ಯವಸ್ಥೆ ಮಾಡಲಾಗಿತ್ತು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more