Udupi Paryayothsava: ಇಂದಿನಿಂದ ಕೃಷ್ಣಾಪುರ ಶ್ರೀಗಳ ಪರ್ಯಾಯ ಶುರು

Udupi Paryayothsava: ಇಂದಿನಿಂದ ಕೃಷ್ಣಾಪುರ ಶ್ರೀಗಳ ಪರ್ಯಾಯ ಶುರು

Suvarna News   | Asianet News
Published : Jan 18, 2022, 09:30 AM IST

 ಶ್ರೀ ಕೃಷ್ಣಮಠದ (KrishnaMutt) 500 ವರ್ಷಗಳ ದೈವಾರ್ಷಿಕ ಪರ್ಯಾಯೋತ್ಸವದ ಇತಿಹಾಸದಲ್ಲಿ, 251ನೇ ಪರ್ಯಾಯೋತ್ಸವ ಅತ್ಯಂತ ಸರಳವಾಗಿ, ಆದರೆ ಅಷ್ಟೇ ಸಂಪ್ರದಾಯಬದ್ಧವಾಗಿ ನಡೆಯಿತು. 
 

ಉಡುಪಿ (ಜ. 18):  ಶ್ರೀ ಕೃಷ್ಣಮಠದ (Krishna Mutt) 500 ವರ್ಷಗಳ ದೈವಾರ್ಷಿಕ ಪರ್ಯಾಯೋತ್ಸವದ ಇತಿಹಾಸದಲ್ಲಿ, 251ನೇ ಪರ್ಯಾಯೋತ್ಸವ ಅತ್ಯಂತ ಸರಳವಾಗಿ, ಆದರೆ ಅಷ್ಟೇ ಸಂಪ್ರದಾಯಬದ್ಧವಾಗಿ ನಡೆಯಿತು. 

ಅದಮಾರು ಮಠದ ಪರ್ಯಾಯದ ಕೊನೇ ದಿನವಾದ ಸೋಮವಾರ ಪರ್ಯಾಯ ಪೀಠಾಧೀಶ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ತಮ್ಮ ಪ್ರಥಮ ಪರ್ಯಾಯದ ಕೊನೆಯ ಮಹಾಪೂಜೆ ನೆರವೇರಿಸಿದರು.  ಬಳಿಕ ಅವರು ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿಗೆ ಪೊಡವಿಗೊಡೆಯ ಶ್ರೀಕೃಷ್ಣನ ಪೂಜಾಧಿಕಾರವನ್ನು ವಿಧ್ಯುಕ್ತವಾಗಿ ಹಸ್ತಾಂತರಿಸಿದರು. ನಂತರ ತಮ್ಮ ಮಠದ ವತಿಯಿಂದ ಸಾವಿರಾರು ಮಂದಿ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಿದರು.

ಕೋವಿಡ್‌ ಹಿನ್ನೆಲೆಯಲ್ಲಿ ಮೆರವಣಿಗೆಯಲ್ಲಿ ಜನರ ಭಾಗವವಹಿಸುವಿಕೆಯನ್ನು ನಿರ್ಬಂಧಿಸಲಾಗಿದ್ದು, ಅಷ್ಟಮಠಾಧೀಶರು ಕುಳಿತುಕೊಳ್ಳುವ ಪಲ್ಲಕ್ಕಿಗಳನ್ನು ಹೊರುವುದಕ್ಕೆ ಭಕ್ತರಿಗೆ ಅವಕಾಶ ನೀಡಲಿಲ್ಲ. ಪಲ್ಲಕ್ಕಿಗಳನ್ನು ವಾಹನದ ಮೇಲಿಟ್ಟು ಮೆರವಣಿಗೆ ಮಾಡುವ ವ್ಯವಸ್ಥೆ ಮಾಡಲಾಗಿತ್ತು. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more