Udupi Paryayothsava: ಇಂದಿನಿಂದ ಕೃಷ್ಣಾಪುರ ಶ್ರೀಗಳ ಪರ್ಯಾಯ ಶುರು

Udupi Paryayothsava: ಇಂದಿನಿಂದ ಕೃಷ್ಣಾಪುರ ಶ್ರೀಗಳ ಪರ್ಯಾಯ ಶುರು

Suvarna News   | Asianet News
Published : Jan 18, 2022, 09:30 AM IST

 ಶ್ರೀ ಕೃಷ್ಣಮಠದ (KrishnaMutt) 500 ವರ್ಷಗಳ ದೈವಾರ್ಷಿಕ ಪರ್ಯಾಯೋತ್ಸವದ ಇತಿಹಾಸದಲ್ಲಿ, 251ನೇ ಪರ್ಯಾಯೋತ್ಸವ ಅತ್ಯಂತ ಸರಳವಾಗಿ, ಆದರೆ ಅಷ್ಟೇ ಸಂಪ್ರದಾಯಬದ್ಧವಾಗಿ ನಡೆಯಿತು. 
 

ಉಡುಪಿ (ಜ. 18):  ಶ್ರೀ ಕೃಷ್ಣಮಠದ (Krishna Mutt) 500 ವರ್ಷಗಳ ದೈವಾರ್ಷಿಕ ಪರ್ಯಾಯೋತ್ಸವದ ಇತಿಹಾಸದಲ್ಲಿ, 251ನೇ ಪರ್ಯಾಯೋತ್ಸವ ಅತ್ಯಂತ ಸರಳವಾಗಿ, ಆದರೆ ಅಷ್ಟೇ ಸಂಪ್ರದಾಯಬದ್ಧವಾಗಿ ನಡೆಯಿತು. 

ಅದಮಾರು ಮಠದ ಪರ್ಯಾಯದ ಕೊನೇ ದಿನವಾದ ಸೋಮವಾರ ಪರ್ಯಾಯ ಪೀಠಾಧೀಶ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ತಮ್ಮ ಪ್ರಥಮ ಪರ್ಯಾಯದ ಕೊನೆಯ ಮಹಾಪೂಜೆ ನೆರವೇರಿಸಿದರು.  ಬಳಿಕ ಅವರು ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿಗೆ ಪೊಡವಿಗೊಡೆಯ ಶ್ರೀಕೃಷ್ಣನ ಪೂಜಾಧಿಕಾರವನ್ನು ವಿಧ್ಯುಕ್ತವಾಗಿ ಹಸ್ತಾಂತರಿಸಿದರು. ನಂತರ ತಮ್ಮ ಮಠದ ವತಿಯಿಂದ ಸಾವಿರಾರು ಮಂದಿ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಿದರು.

ಕೋವಿಡ್‌ ಹಿನ್ನೆಲೆಯಲ್ಲಿ ಮೆರವಣಿಗೆಯಲ್ಲಿ ಜನರ ಭಾಗವವಹಿಸುವಿಕೆಯನ್ನು ನಿರ್ಬಂಧಿಸಲಾಗಿದ್ದು, ಅಷ್ಟಮಠಾಧೀಶರು ಕುಳಿತುಕೊಳ್ಳುವ ಪಲ್ಲಕ್ಕಿಗಳನ್ನು ಹೊರುವುದಕ್ಕೆ ಭಕ್ತರಿಗೆ ಅವಕಾಶ ನೀಡಲಿಲ್ಲ. ಪಲ್ಲಕ್ಕಿಗಳನ್ನು ವಾಹನದ ಮೇಲಿಟ್ಟು ಮೆರವಣಿಗೆ ಮಾಡುವ ವ್ಯವಸ್ಥೆ ಮಾಡಲಾಗಿತ್ತು. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more