Bengaluru Airport: ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ನ ವಿಶೇಷತೆ ಬಲ್ಲೀರಾ?

Bengaluru Airport: ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ನ ವಿಶೇಷತೆ ಬಲ್ಲೀರಾ?

Published : Aug 19, 2023, 06:44 PM IST

ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2ಗೆ ಯಾರೇ ಬಂದರೂ ನಾವು ಹೊಸ ಉದ್ಯಾನಕ್ಕೆ ಅಂದರೆ ಬೇರೆನೆ ಪ್ರಪಂಚಕ್ಕೆ ಬಂದಿದ್ದೀವಿ ಎಂದು ಹೇಳುತ್ತಿದ್ದಾರೆ.

ಬೆಂಗಳೂರು (ಆ.19): ಉದ್ಯಾನನಗರಿ ಎಂದು ಕರೆಸಿಕೊಳ್ಳುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌-2ರಲ್ಲಿ ಉದ್ಯಾನ ಸೃಷ್ಟಿಸಲಾಗಿದೆ. ಈ ಮೂಲಕ ಏಷ್ಯಾದಲ್ಲೇ ಮೊದಲ ಬಾರಿಗೆ 'ಉದ್ಯಾನದಲ್ಲಿ ಟರ್ಮಿನಲ್‌' ಎನ್ನುವ ಥೀಮ್‌ನಡಿ ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಮುದ ನೀಡುತ್ತಿದೆ. ಟರ್ಮಿನಲ್‌ 2ಗೆ ಯಾರೇ ಬಂದರೂ ನಾವು ಹೊಸ ಉದ್ಯಾನಕ್ಕೆ ಅಂದರೆ ಬೇರೆನೆ ಪ್ರಪಂಚಕ್ಕೆ ಬಂದಿದ್ದೀವಿ ಎಂದು ಹೇಳುತ್ತಿದ್ದಾರೆ. ಇಷ್ಟು ವಿಭಿನ್ನವಾಗಿರುವ ಟರ್ಮಿನಲ್‌ 2 ಬಗ್ಗೆ ಎಲ್ಲರೂ ಮಾತನಾಡುತ್ತಿದ್ದು,  ದೇಶ ವಿದೇಶಗಳಲ್ಲಿ ಟರ್ಮಿನಲ್‌ 2 ಬಗ್ಗೆ ಚರ್ಚೆ ನಡೆಯುತ್ತಿದೆ. ಏಷ್ಯಾದಲ್ಲಿಯೇ ಇಂತಹ ಅದ್ಭುತ ಟರ್ಮಿನಲ್‌ 2 ಕಂಡಿಲ್ಲ ಎಂದು ಬಹಳಷ್ಟು ಜನ ಹೇಳಿಕೊಂಡಿದ್ದಾರೆ. ಹಾಗಿದ್ದರೆ ಟರ್ಮಿನಲ್‌ 2 ಯಾಕೆ ಇಷ್ಟು ಮುಖ್ಯ ಎಂಬುದನ್ನು ತಿಳಿಯಲು ಈ ವಿಡಿಯೋವನ್ನು ವೀಕ್ಷಿಸಿ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more