Bengaluru Airport: ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ನ ವಿಶೇಷತೆ ಬಲ್ಲೀರಾ?

Bengaluru Airport: ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ನ ವಿಶೇಷತೆ ಬಲ್ಲೀರಾ?

Published : Aug 19, 2023, 06:44 PM IST

ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2ಗೆ ಯಾರೇ ಬಂದರೂ ನಾವು ಹೊಸ ಉದ್ಯಾನಕ್ಕೆ ಅಂದರೆ ಬೇರೆನೆ ಪ್ರಪಂಚಕ್ಕೆ ಬಂದಿದ್ದೀವಿ ಎಂದು ಹೇಳುತ್ತಿದ್ದಾರೆ.

ಬೆಂಗಳೂರು (ಆ.19): ಉದ್ಯಾನನಗರಿ ಎಂದು ಕರೆಸಿಕೊಳ್ಳುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌-2ರಲ್ಲಿ ಉದ್ಯಾನ ಸೃಷ್ಟಿಸಲಾಗಿದೆ. ಈ ಮೂಲಕ ಏಷ್ಯಾದಲ್ಲೇ ಮೊದಲ ಬಾರಿಗೆ 'ಉದ್ಯಾನದಲ್ಲಿ ಟರ್ಮಿನಲ್‌' ಎನ್ನುವ ಥೀಮ್‌ನಡಿ ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಮುದ ನೀಡುತ್ತಿದೆ. ಟರ್ಮಿನಲ್‌ 2ಗೆ ಯಾರೇ ಬಂದರೂ ನಾವು ಹೊಸ ಉದ್ಯಾನಕ್ಕೆ ಅಂದರೆ ಬೇರೆನೆ ಪ್ರಪಂಚಕ್ಕೆ ಬಂದಿದ್ದೀವಿ ಎಂದು ಹೇಳುತ್ತಿದ್ದಾರೆ. ಇಷ್ಟು ವಿಭಿನ್ನವಾಗಿರುವ ಟರ್ಮಿನಲ್‌ 2 ಬಗ್ಗೆ ಎಲ್ಲರೂ ಮಾತನಾಡುತ್ತಿದ್ದು,  ದೇಶ ವಿದೇಶಗಳಲ್ಲಿ ಟರ್ಮಿನಲ್‌ 2 ಬಗ್ಗೆ ಚರ್ಚೆ ನಡೆಯುತ್ತಿದೆ. ಏಷ್ಯಾದಲ್ಲಿಯೇ ಇಂತಹ ಅದ್ಭುತ ಟರ್ಮಿನಲ್‌ 2 ಕಂಡಿಲ್ಲ ಎಂದು ಬಹಳಷ್ಟು ಜನ ಹೇಳಿಕೊಂಡಿದ್ದಾರೆ. ಹಾಗಿದ್ದರೆ ಟರ್ಮಿನಲ್‌ 2 ಯಾಕೆ ಇಷ್ಟು ಮುಖ್ಯ ಎಂಬುದನ್ನು ತಿಳಿಯಲು ಈ ವಿಡಿಯೋವನ್ನು ವೀಕ್ಷಿಸಿ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more