Bengaluru Airport: ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ನ ವಿಶೇಷತೆ ಬಲ್ಲೀರಾ?

Bengaluru Airport: ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ನ ವಿಶೇಷತೆ ಬಲ್ಲೀರಾ?

Published : Aug 19, 2023, 06:44 PM IST

ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2ಗೆ ಯಾರೇ ಬಂದರೂ ನಾವು ಹೊಸ ಉದ್ಯಾನಕ್ಕೆ ಅಂದರೆ ಬೇರೆನೆ ಪ್ರಪಂಚಕ್ಕೆ ಬಂದಿದ್ದೀವಿ ಎಂದು ಹೇಳುತ್ತಿದ್ದಾರೆ.

ಬೆಂಗಳೂರು (ಆ.19): ಉದ್ಯಾನನಗರಿ ಎಂದು ಕರೆಸಿಕೊಳ್ಳುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌-2ರಲ್ಲಿ ಉದ್ಯಾನ ಸೃಷ್ಟಿಸಲಾಗಿದೆ. ಈ ಮೂಲಕ ಏಷ್ಯಾದಲ್ಲೇ ಮೊದಲ ಬಾರಿಗೆ 'ಉದ್ಯಾನದಲ್ಲಿ ಟರ್ಮಿನಲ್‌' ಎನ್ನುವ ಥೀಮ್‌ನಡಿ ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಮುದ ನೀಡುತ್ತಿದೆ. ಟರ್ಮಿನಲ್‌ 2ಗೆ ಯಾರೇ ಬಂದರೂ ನಾವು ಹೊಸ ಉದ್ಯಾನಕ್ಕೆ ಅಂದರೆ ಬೇರೆನೆ ಪ್ರಪಂಚಕ್ಕೆ ಬಂದಿದ್ದೀವಿ ಎಂದು ಹೇಳುತ್ತಿದ್ದಾರೆ. ಇಷ್ಟು ವಿಭಿನ್ನವಾಗಿರುವ ಟರ್ಮಿನಲ್‌ 2 ಬಗ್ಗೆ ಎಲ್ಲರೂ ಮಾತನಾಡುತ್ತಿದ್ದು,  ದೇಶ ವಿದೇಶಗಳಲ್ಲಿ ಟರ್ಮಿನಲ್‌ 2 ಬಗ್ಗೆ ಚರ್ಚೆ ನಡೆಯುತ್ತಿದೆ. ಏಷ್ಯಾದಲ್ಲಿಯೇ ಇಂತಹ ಅದ್ಭುತ ಟರ್ಮಿನಲ್‌ 2 ಕಂಡಿಲ್ಲ ಎಂದು ಬಹಳಷ್ಟು ಜನ ಹೇಳಿಕೊಂಡಿದ್ದಾರೆ. ಹಾಗಿದ್ದರೆ ಟರ್ಮಿನಲ್‌ 2 ಯಾಕೆ ಇಷ್ಟು ಮುಖ್ಯ ಎಂಬುದನ್ನು ತಿಳಿಯಲು ಈ ವಿಡಿಯೋವನ್ನು ವೀಕ್ಷಿಸಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more