Bengaluru Airport: ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ನ ವಿಶೇಷತೆ ಬಲ್ಲೀರಾ?

Bengaluru Airport: ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ನ ವಿಶೇಷತೆ ಬಲ್ಲೀರಾ?

Published : Aug 19, 2023, 06:44 PM IST

ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2ಗೆ ಯಾರೇ ಬಂದರೂ ನಾವು ಹೊಸ ಉದ್ಯಾನಕ್ಕೆ ಅಂದರೆ ಬೇರೆನೆ ಪ್ರಪಂಚಕ್ಕೆ ಬಂದಿದ್ದೀವಿ ಎಂದು ಹೇಳುತ್ತಿದ್ದಾರೆ.

ಬೆಂಗಳೂರು (ಆ.19): ಉದ್ಯಾನನಗರಿ ಎಂದು ಕರೆಸಿಕೊಳ್ಳುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌-2ರಲ್ಲಿ ಉದ್ಯಾನ ಸೃಷ್ಟಿಸಲಾಗಿದೆ. ಈ ಮೂಲಕ ಏಷ್ಯಾದಲ್ಲೇ ಮೊದಲ ಬಾರಿಗೆ 'ಉದ್ಯಾನದಲ್ಲಿ ಟರ್ಮಿನಲ್‌' ಎನ್ನುವ ಥೀಮ್‌ನಡಿ ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಮುದ ನೀಡುತ್ತಿದೆ. ಟರ್ಮಿನಲ್‌ 2ಗೆ ಯಾರೇ ಬಂದರೂ ನಾವು ಹೊಸ ಉದ್ಯಾನಕ್ಕೆ ಅಂದರೆ ಬೇರೆನೆ ಪ್ರಪಂಚಕ್ಕೆ ಬಂದಿದ್ದೀವಿ ಎಂದು ಹೇಳುತ್ತಿದ್ದಾರೆ. ಇಷ್ಟು ವಿಭಿನ್ನವಾಗಿರುವ ಟರ್ಮಿನಲ್‌ 2 ಬಗ್ಗೆ ಎಲ್ಲರೂ ಮಾತನಾಡುತ್ತಿದ್ದು,  ದೇಶ ವಿದೇಶಗಳಲ್ಲಿ ಟರ್ಮಿನಲ್‌ 2 ಬಗ್ಗೆ ಚರ್ಚೆ ನಡೆಯುತ್ತಿದೆ. ಏಷ್ಯಾದಲ್ಲಿಯೇ ಇಂತಹ ಅದ್ಭುತ ಟರ್ಮಿನಲ್‌ 2 ಕಂಡಿಲ್ಲ ಎಂದು ಬಹಳಷ್ಟು ಜನ ಹೇಳಿಕೊಂಡಿದ್ದಾರೆ. ಹಾಗಿದ್ದರೆ ಟರ್ಮಿನಲ್‌ 2 ಯಾಕೆ ಇಷ್ಟು ಮುಖ್ಯ ಎಂಬುದನ್ನು ತಿಳಿಯಲು ಈ ವಿಡಿಯೋವನ್ನು ವೀಕ್ಷಿಸಿ. 

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more