Mekedatu Padayatre: ಬೆಂಗಳೂರಲ್ಲಿ 3 ದಿನ ಪಾದಯಾತ್ರೆ ಹಿಂದೆ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

Mekedatu Padayatre: ಬೆಂಗಳೂರಲ್ಲಿ 3 ದಿನ ಪಾದಯಾತ್ರೆ ಹಿಂದೆ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

Published : Feb 28, 2022, 11:44 AM ISTUpdated : Feb 28, 2022, 12:01 PM IST

ರಾಮ​ನ​ಗರ (Ramanagar) ಕ್ಷೇತ್ರ​ದಲ್ಲಿ 2ನೇ ಹಂತದ ಮೇಕೆ​ದಾಟು ಪಾದ​ಯಾತ್ರೆ (Mekedatu Padayatre) ಮೂಲಕ ಕಾಂಗ್ರೆಸ್‌ನ ಶಕ್ತಿ ಪ್ರದ​ರ್ಶನ ಮಾಡಿದೆ.  ‘ನಮ್ಮ ನೀರು ನಮ್ಮ ಹಕ್ಕು’, ‘ನಮ್ಮ ಹಕ್ಕಿಗಾಗಿ ಕಟ್ಟಲೇಬೇಕು ಅಣೆಕಟ್ಟು’ ಎಂಬ ಉತ್ಸಾಹ ತುಂಬುವ ಮೇಕೆದಾಟು ಧ್ಯೇಯಗೀತೆಗಳೊಂದಿಗೆ ಮೊದಲ ದಿನ ಯಶಸ್ವಿಯಾಗಿ ಹದಿನೈದು ಕಿ.ಮೀ. ಪಾದಯಾತ್ರೆ ಪೂರ್ಣಗೊಳಿಸಲಾಯಿತು

ಬೆಂಗಳೂರು (ಫೆ. 28): ರಾಮ​ನ​ಗರ (Ramanagar) ಕ್ಷೇತ್ರ​ದಲ್ಲಿ 2ನೇ ಹಂತದ ಮೇಕೆ​ದಾಟು ಪಾದ​ಯಾತ್ರೆ (Mekedatu Padayatre) ಮೂಲಕ ಕಾಂಗ್ರೆಸ್‌ನ ಶಕ್ತಿ ಪ್ರದ​ರ್ಶನ ಮಾಡಿದೆ.  ‘ನಮ್ಮ ನೀರು ನಮ್ಮ ಹಕ್ಕು’, ‘ನಮ್ಮ ಹಕ್ಕಿಗಾಗಿ ಕಟ್ಟಲೇಬೇಕು ಅಣೆಕಟ್ಟು’ ಎಂಬ ಉತ್ಸಾಹ ತುಂಬುವ ಮೇಕೆದಾಟು ಧ್ಯೇಯಗೀತೆಗಳೊಂದಿಗೆ ಮೊದಲ ದಿನ ಯಶಸ್ವಿಯಾಗಿ ಹದಿನೈದು ಕಿ.ಮೀ. ಪಾದಯಾತ್ರೆ ಪೂರ್ಣಗೊಳಿಸಲಾಯಿತು.

ಕಳೆದ ಜ.9ರಂದು ಮೇಕೆದಾಟು ಸಂಗಮದಿಂದ ಶುರುವಾಗಿದ್ದ ಪಾದಯಾತ್ರೆ ಹೈಕೋರ್ಟ್‌ ಮಧ್ಯಪ್ರವೇಶದಿಂದ ಜ.12ಕ್ಕೆ ರಾಮನಗರದಲ್ಲಿ ಅರ್ಧಕ್ಕೇ ಮೊಟಕುಗೊಂಡಿತ್ತು. ಅಂದು ಕಾಂಗ್ರೆಸ್‌ ನಾಯಕರು ಮಾಡಿದ್ದ ಘೋಷಣೆಯಂತೆ ಫೆ. 27 ರಿಂದ ಪಾದಯಾತ್ರೆ ನಿಂತಿದ್ದ ಸ್ಥಳದಿಂದಲೇ ಪುನಾರಂಭಗೊಂಡಿದ್ದು, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ ಮೂಲಕ 79.8 ಕಿ.ಮೀ. ಉದ್ದದ ಐದು ದಿನಗಳ ಪಾದಯಾತ್ರೆಗೆ ಚಾಲನೆ ನೀಡಿದರು. ಕಾಂಗ್ರೆಸ್‌ನ ಈ ಪಾದಯಾತ್ರೆಗೆ ಬಿಜೆಪಿ ನಾಯಕರಿಂದ ಟೀಕೆ ವ್ಯಕ್ತವಾಗಿದೆ. ಮೊದಲ ದಿನ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more