Mekedatu Padayatre: ಬೆಂಗಳೂರಲ್ಲಿ 3 ದಿನ ಪಾದಯಾತ್ರೆ ಹಿಂದೆ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

Mekedatu Padayatre: ಬೆಂಗಳೂರಲ್ಲಿ 3 ದಿನ ಪಾದಯಾತ್ರೆ ಹಿಂದೆ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

Published : Feb 28, 2022, 11:44 AM ISTUpdated : Feb 28, 2022, 12:01 PM IST

ರಾಮ​ನ​ಗರ (Ramanagar) ಕ್ಷೇತ್ರ​ದಲ್ಲಿ 2ನೇ ಹಂತದ ಮೇಕೆ​ದಾಟು ಪಾದ​ಯಾತ್ರೆ (Mekedatu Padayatre) ಮೂಲಕ ಕಾಂಗ್ರೆಸ್‌ನ ಶಕ್ತಿ ಪ್ರದ​ರ್ಶನ ಮಾಡಿದೆ.  ‘ನಮ್ಮ ನೀರು ನಮ್ಮ ಹಕ್ಕು’, ‘ನಮ್ಮ ಹಕ್ಕಿಗಾಗಿ ಕಟ್ಟಲೇಬೇಕು ಅಣೆಕಟ್ಟು’ ಎಂಬ ಉತ್ಸಾಹ ತುಂಬುವ ಮೇಕೆದಾಟು ಧ್ಯೇಯಗೀತೆಗಳೊಂದಿಗೆ ಮೊದಲ ದಿನ ಯಶಸ್ವಿಯಾಗಿ ಹದಿನೈದು ಕಿ.ಮೀ. ಪಾದಯಾತ್ರೆ ಪೂರ್ಣಗೊಳಿಸಲಾಯಿತು

ಬೆಂಗಳೂರು (ಫೆ. 28): ರಾಮ​ನ​ಗರ (Ramanagar) ಕ್ಷೇತ್ರ​ದಲ್ಲಿ 2ನೇ ಹಂತದ ಮೇಕೆ​ದಾಟು ಪಾದ​ಯಾತ್ರೆ (Mekedatu Padayatre) ಮೂಲಕ ಕಾಂಗ್ರೆಸ್‌ನ ಶಕ್ತಿ ಪ್ರದ​ರ್ಶನ ಮಾಡಿದೆ.  ‘ನಮ್ಮ ನೀರು ನಮ್ಮ ಹಕ್ಕು’, ‘ನಮ್ಮ ಹಕ್ಕಿಗಾಗಿ ಕಟ್ಟಲೇಬೇಕು ಅಣೆಕಟ್ಟು’ ಎಂಬ ಉತ್ಸಾಹ ತುಂಬುವ ಮೇಕೆದಾಟು ಧ್ಯೇಯಗೀತೆಗಳೊಂದಿಗೆ ಮೊದಲ ದಿನ ಯಶಸ್ವಿಯಾಗಿ ಹದಿನೈದು ಕಿ.ಮೀ. ಪಾದಯಾತ್ರೆ ಪೂರ್ಣಗೊಳಿಸಲಾಯಿತು.

ಕಳೆದ ಜ.9ರಂದು ಮೇಕೆದಾಟು ಸಂಗಮದಿಂದ ಶುರುವಾಗಿದ್ದ ಪಾದಯಾತ್ರೆ ಹೈಕೋರ್ಟ್‌ ಮಧ್ಯಪ್ರವೇಶದಿಂದ ಜ.12ಕ್ಕೆ ರಾಮನಗರದಲ್ಲಿ ಅರ್ಧಕ್ಕೇ ಮೊಟಕುಗೊಂಡಿತ್ತು. ಅಂದು ಕಾಂಗ್ರೆಸ್‌ ನಾಯಕರು ಮಾಡಿದ್ದ ಘೋಷಣೆಯಂತೆ ಫೆ. 27 ರಿಂದ ಪಾದಯಾತ್ರೆ ನಿಂತಿದ್ದ ಸ್ಥಳದಿಂದಲೇ ಪುನಾರಂಭಗೊಂಡಿದ್ದು, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ ಮೂಲಕ 79.8 ಕಿ.ಮೀ. ಉದ್ದದ ಐದು ದಿನಗಳ ಪಾದಯಾತ್ರೆಗೆ ಚಾಲನೆ ನೀಡಿದರು. ಕಾಂಗ್ರೆಸ್‌ನ ಈ ಪಾದಯಾತ್ರೆಗೆ ಬಿಜೆಪಿ ನಾಯಕರಿಂದ ಟೀಕೆ ವ್ಯಕ್ತವಾಗಿದೆ. ಮೊದಲ ದಿನ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ. 

 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more