Mekedatu Padayatre: ಬೆಂಗಳೂರಲ್ಲಿ 3 ದಿನ ಪಾದಯಾತ್ರೆ ಹಿಂದೆ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

Mekedatu Padayatre: ಬೆಂಗಳೂರಲ್ಲಿ 3 ದಿನ ಪಾದಯಾತ್ರೆ ಹಿಂದೆ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

Published : Feb 28, 2022, 11:44 AM ISTUpdated : Feb 28, 2022, 12:01 PM IST

ರಾಮ​ನ​ಗರ (Ramanagar) ಕ್ಷೇತ್ರ​ದಲ್ಲಿ 2ನೇ ಹಂತದ ಮೇಕೆ​ದಾಟು ಪಾದ​ಯಾತ್ರೆ (Mekedatu Padayatre) ಮೂಲಕ ಕಾಂಗ್ರೆಸ್‌ನ ಶಕ್ತಿ ಪ್ರದ​ರ್ಶನ ಮಾಡಿದೆ.  ‘ನಮ್ಮ ನೀರು ನಮ್ಮ ಹಕ್ಕು’, ‘ನಮ್ಮ ಹಕ್ಕಿಗಾಗಿ ಕಟ್ಟಲೇಬೇಕು ಅಣೆಕಟ್ಟು’ ಎಂಬ ಉತ್ಸಾಹ ತುಂಬುವ ಮೇಕೆದಾಟು ಧ್ಯೇಯಗೀತೆಗಳೊಂದಿಗೆ ಮೊದಲ ದಿನ ಯಶಸ್ವಿಯಾಗಿ ಹದಿನೈದು ಕಿ.ಮೀ. ಪಾದಯಾತ್ರೆ ಪೂರ್ಣಗೊಳಿಸಲಾಯಿತು

ಬೆಂಗಳೂರು (ಫೆ. 28): ರಾಮ​ನ​ಗರ (Ramanagar) ಕ್ಷೇತ್ರ​ದಲ್ಲಿ 2ನೇ ಹಂತದ ಮೇಕೆ​ದಾಟು ಪಾದ​ಯಾತ್ರೆ (Mekedatu Padayatre) ಮೂಲಕ ಕಾಂಗ್ರೆಸ್‌ನ ಶಕ್ತಿ ಪ್ರದ​ರ್ಶನ ಮಾಡಿದೆ.  ‘ನಮ್ಮ ನೀರು ನಮ್ಮ ಹಕ್ಕು’, ‘ನಮ್ಮ ಹಕ್ಕಿಗಾಗಿ ಕಟ್ಟಲೇಬೇಕು ಅಣೆಕಟ್ಟು’ ಎಂಬ ಉತ್ಸಾಹ ತುಂಬುವ ಮೇಕೆದಾಟು ಧ್ಯೇಯಗೀತೆಗಳೊಂದಿಗೆ ಮೊದಲ ದಿನ ಯಶಸ್ವಿಯಾಗಿ ಹದಿನೈದು ಕಿ.ಮೀ. ಪಾದಯಾತ್ರೆ ಪೂರ್ಣಗೊಳಿಸಲಾಯಿತು.

ಕಳೆದ ಜ.9ರಂದು ಮೇಕೆದಾಟು ಸಂಗಮದಿಂದ ಶುರುವಾಗಿದ್ದ ಪಾದಯಾತ್ರೆ ಹೈಕೋರ್ಟ್‌ ಮಧ್ಯಪ್ರವೇಶದಿಂದ ಜ.12ಕ್ಕೆ ರಾಮನಗರದಲ್ಲಿ ಅರ್ಧಕ್ಕೇ ಮೊಟಕುಗೊಂಡಿತ್ತು. ಅಂದು ಕಾಂಗ್ರೆಸ್‌ ನಾಯಕರು ಮಾಡಿದ್ದ ಘೋಷಣೆಯಂತೆ ಫೆ. 27 ರಿಂದ ಪಾದಯಾತ್ರೆ ನಿಂತಿದ್ದ ಸ್ಥಳದಿಂದಲೇ ಪುನಾರಂಭಗೊಂಡಿದ್ದು, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ ಮೂಲಕ 79.8 ಕಿ.ಮೀ. ಉದ್ದದ ಐದು ದಿನಗಳ ಪಾದಯಾತ್ರೆಗೆ ಚಾಲನೆ ನೀಡಿದರು. ಕಾಂಗ್ರೆಸ್‌ನ ಈ ಪಾದಯಾತ್ರೆಗೆ ಬಿಜೆಪಿ ನಾಯಕರಿಂದ ಟೀಕೆ ವ್ಯಕ್ತವಾಗಿದೆ. ಮೊದಲ ದಿನ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more