ಮಾಜಿ ಡಿಸಿಎಂ ಪರಮೇಶ್ವರ್ ಐಟಿ ಬಲೆಗೆ ಬಿದ್ದಿದ್ದು ಹೇಗೆ? ಬೇಟೆ ಹಿಂದಿನ ಅಸಲಿ ಸೀಕ್ರೆಟ್!

ಮಾಜಿ ಡಿಸಿಎಂ ಪರಮೇಶ್ವರ್ ಐಟಿ ಬಲೆಗೆ ಬಿದ್ದಿದ್ದು ಹೇಗೆ? ಬೇಟೆ ಹಿಂದಿನ ಅಸಲಿ ಸೀಕ್ರೆಟ್!

Published : Oct 10, 2019, 01:53 PM ISTUpdated : Oct 10, 2019, 02:01 PM IST

ಮಾಜಿ ಡಿಸಿಎಂ ಪರಮೇಶ್ವರ್‌ಗೆ ಐಟಿ ಶಾಕ್| ಡಿಕೆಶಿ ಆಯ್ತು, ಈಗ ಪರಮೇಶ್ವರ್ ಸರದಿ| ಪರಮೆಶ್ವರ್ ಒಡೆತತನದ ಸಂಸ್ಥೆಗಳ ಮೇಲೆ ದಾಳಿ ನಡೆದಿದ್ದೇಕೆ? ಇಲ್ಲಿದೆ ಕಾರಣ

ಬೆಂಗಳೂರು[ಅ.10]: ಒಂದೆಡೆ ಐಟಿ ದಾಳಿ ಬಳಿಕ ಇಡಿ ಕುಣಿಕೆಗೆ ಸಿಲುಕಿರುವ ಕಾಂಗ್ರೆಸ್ ನಾಯಕ ಡಿ. ಕೆ. ಶಿವಕುಮಾರ್ ತಿಹಾರ್ ಜೈಲಿನಲ್ಲಿದ್ದಾರೆ. ಃಇಗಿರುವಾಗ ಇತ್ತ ರಾಜ್ಯದ ಮಾಜಿ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಿವಾಸ ಹಾಗೂ ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿದೆ. ಅಷ್ಟಕ್ಕೂ ಈ ದಾಳಿ ಏಕಾಏಕಿ ನಡೆದಿದ್ದು ಯಾಕೆ?

ಹೌದು ಇಂದು ಗುರುವಾರ ಬೆಳ್ಳಂ ಬೆಳಗ್ಗೆ ಮಾಜಿ ಡಿಸಿಎಂ ಪರಮೇಶ್ವರ್ ನಿವಾಸಗಳ ಮೇಲೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ನಡೆಸಿರುವ ದಾಳಿ ಸದ್ಯ ದೇಶದಾದ್ಯಂತ ಸೌಂಡ್ ಮಾಡುತ್ತಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಪರಮೇಶ್ವರ್ ಐಟಿ ದಾಳಿ ನಡೆದರೆ ಸಂತೋಷ, ತಪ್ಪು ಮಾಡಿದರೆ ಸಂತೋಷ. ನಮ್ಮಲ್ಲಿ ತಪ್ಪುಗಳಿದ್ದರೆ ದಾಳಿ ನಡೆಸಲಿ ಎಂದಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಬಳಿಕ ಮಾಜಿ ಡಿಸಿಎಂ ಪರಮೇಶ್ವರ್ ಸಂಪತ್ತಿನ ಮೇಲೇ ಯಾಕೆ ಐಟಿ ದಾಳಿ ನಡೆಯಿತು? ಇದಕ್ಕೇನು ಕಾರಣ? ಎಂಬ ಪ್ರಶ್ನೆ ಭಾರೀ ಕುತೂಹಲ ಮೂಡಿಸುವಂತಹುದ್ದು. ಈ ಕುತೂಹಲಕ್ಕೆ ಇಲ್ಲಿದೆ ಉತ್ತರ

ಐಟಿ ದಾಳಿಗೆ ಪರಮೇಶ್ವರ್ ರಿಯಾಕ್ಷನ್ ಏನು? ಇಲ್ಲಿ ಕ್ಲಿಕ್ಕಿಸಿ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ