ಮಾಜಿ ಡಿಸಿಎಂ ಪರಮೇಶ್ವರ್ ಐಟಿ ಬಲೆಗೆ ಬಿದ್ದಿದ್ದು ಹೇಗೆ? ಬೇಟೆ ಹಿಂದಿನ ಅಸಲಿ ಸೀಕ್ರೆಟ್!

ಮಾಜಿ ಡಿಸಿಎಂ ಪರಮೇಶ್ವರ್ ಐಟಿ ಬಲೆಗೆ ಬಿದ್ದಿದ್ದು ಹೇಗೆ? ಬೇಟೆ ಹಿಂದಿನ ಅಸಲಿ ಸೀಕ್ರೆಟ್!

Published : Oct 10, 2019, 01:53 PM ISTUpdated : Oct 10, 2019, 02:01 PM IST

ಮಾಜಿ ಡಿಸಿಎಂ ಪರಮೇಶ್ವರ್‌ಗೆ ಐಟಿ ಶಾಕ್| ಡಿಕೆಶಿ ಆಯ್ತು, ಈಗ ಪರಮೇಶ್ವರ್ ಸರದಿ| ಪರಮೆಶ್ವರ್ ಒಡೆತತನದ ಸಂಸ್ಥೆಗಳ ಮೇಲೆ ದಾಳಿ ನಡೆದಿದ್ದೇಕೆ? ಇಲ್ಲಿದೆ ಕಾರಣ

ಬೆಂಗಳೂರು[ಅ.10]: ಒಂದೆಡೆ ಐಟಿ ದಾಳಿ ಬಳಿಕ ಇಡಿ ಕುಣಿಕೆಗೆ ಸಿಲುಕಿರುವ ಕಾಂಗ್ರೆಸ್ ನಾಯಕ ಡಿ. ಕೆ. ಶಿವಕುಮಾರ್ ತಿಹಾರ್ ಜೈಲಿನಲ್ಲಿದ್ದಾರೆ. ಃಇಗಿರುವಾಗ ಇತ್ತ ರಾಜ್ಯದ ಮಾಜಿ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಿವಾಸ ಹಾಗೂ ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿದೆ. ಅಷ್ಟಕ್ಕೂ ಈ ದಾಳಿ ಏಕಾಏಕಿ ನಡೆದಿದ್ದು ಯಾಕೆ?

ಹೌದು ಇಂದು ಗುರುವಾರ ಬೆಳ್ಳಂ ಬೆಳಗ್ಗೆ ಮಾಜಿ ಡಿಸಿಎಂ ಪರಮೇಶ್ವರ್ ನಿವಾಸಗಳ ಮೇಲೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ನಡೆಸಿರುವ ದಾಳಿ ಸದ್ಯ ದೇಶದಾದ್ಯಂತ ಸೌಂಡ್ ಮಾಡುತ್ತಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಪರಮೇಶ್ವರ್ ಐಟಿ ದಾಳಿ ನಡೆದರೆ ಸಂತೋಷ, ತಪ್ಪು ಮಾಡಿದರೆ ಸಂತೋಷ. ನಮ್ಮಲ್ಲಿ ತಪ್ಪುಗಳಿದ್ದರೆ ದಾಳಿ ನಡೆಸಲಿ ಎಂದಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಬಳಿಕ ಮಾಜಿ ಡಿಸಿಎಂ ಪರಮೇಶ್ವರ್ ಸಂಪತ್ತಿನ ಮೇಲೇ ಯಾಕೆ ಐಟಿ ದಾಳಿ ನಡೆಯಿತು? ಇದಕ್ಕೇನು ಕಾರಣ? ಎಂಬ ಪ್ರಶ್ನೆ ಭಾರೀ ಕುತೂಹಲ ಮೂಡಿಸುವಂತಹುದ್ದು. ಈ ಕುತೂಹಲಕ್ಕೆ ಇಲ್ಲಿದೆ ಉತ್ತರ

ಐಟಿ ದಾಳಿಗೆ ಪರಮೇಶ್ವರ್ ರಿಯಾಕ್ಷನ್ ಏನು? ಇಲ್ಲಿ ಕ್ಲಿಕ್ಕಿಸಿ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!