ಮಾಜಿ ಡಿಸಿಎಂ ಪರಮೇಶ್ವರ್ ಐಟಿ ಬಲೆಗೆ ಬಿದ್ದಿದ್ದು ಹೇಗೆ? ಬೇಟೆ ಹಿಂದಿನ ಅಸಲಿ ಸೀಕ್ರೆಟ್!

ಮಾಜಿ ಡಿಸಿಎಂ ಪರಮೇಶ್ವರ್ ಐಟಿ ಬಲೆಗೆ ಬಿದ್ದಿದ್ದು ಹೇಗೆ? ಬೇಟೆ ಹಿಂದಿನ ಅಸಲಿ ಸೀಕ್ರೆಟ್!

Published : Oct 10, 2019, 01:53 PM ISTUpdated : Oct 10, 2019, 02:01 PM IST

ಮಾಜಿ ಡಿಸಿಎಂ ಪರಮೇಶ್ವರ್‌ಗೆ ಐಟಿ ಶಾಕ್| ಡಿಕೆಶಿ ಆಯ್ತು, ಈಗ ಪರಮೇಶ್ವರ್ ಸರದಿ| ಪರಮೆಶ್ವರ್ ಒಡೆತತನದ ಸಂಸ್ಥೆಗಳ ಮೇಲೆ ದಾಳಿ ನಡೆದಿದ್ದೇಕೆ? ಇಲ್ಲಿದೆ ಕಾರಣ

ಬೆಂಗಳೂರು[ಅ.10]: ಒಂದೆಡೆ ಐಟಿ ದಾಳಿ ಬಳಿಕ ಇಡಿ ಕುಣಿಕೆಗೆ ಸಿಲುಕಿರುವ ಕಾಂಗ್ರೆಸ್ ನಾಯಕ ಡಿ. ಕೆ. ಶಿವಕುಮಾರ್ ತಿಹಾರ್ ಜೈಲಿನಲ್ಲಿದ್ದಾರೆ. ಃಇಗಿರುವಾಗ ಇತ್ತ ರಾಜ್ಯದ ಮಾಜಿ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಿವಾಸ ಹಾಗೂ ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿದೆ. ಅಷ್ಟಕ್ಕೂ ಈ ದಾಳಿ ಏಕಾಏಕಿ ನಡೆದಿದ್ದು ಯಾಕೆ?

ಹೌದು ಇಂದು ಗುರುವಾರ ಬೆಳ್ಳಂ ಬೆಳಗ್ಗೆ ಮಾಜಿ ಡಿಸಿಎಂ ಪರಮೇಶ್ವರ್ ನಿವಾಸಗಳ ಮೇಲೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ನಡೆಸಿರುವ ದಾಳಿ ಸದ್ಯ ದೇಶದಾದ್ಯಂತ ಸೌಂಡ್ ಮಾಡುತ್ತಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಪರಮೇಶ್ವರ್ ಐಟಿ ದಾಳಿ ನಡೆದರೆ ಸಂತೋಷ, ತಪ್ಪು ಮಾಡಿದರೆ ಸಂತೋಷ. ನಮ್ಮಲ್ಲಿ ತಪ್ಪುಗಳಿದ್ದರೆ ದಾಳಿ ನಡೆಸಲಿ ಎಂದಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಬಳಿಕ ಮಾಜಿ ಡಿಸಿಎಂ ಪರಮೇಶ್ವರ್ ಸಂಪತ್ತಿನ ಮೇಲೇ ಯಾಕೆ ಐಟಿ ದಾಳಿ ನಡೆಯಿತು? ಇದಕ್ಕೇನು ಕಾರಣ? ಎಂಬ ಪ್ರಶ್ನೆ ಭಾರೀ ಕುತೂಹಲ ಮೂಡಿಸುವಂತಹುದ್ದು. ಈ ಕುತೂಹಲಕ್ಕೆ ಇಲ್ಲಿದೆ ಉತ್ತರ

ಐಟಿ ದಾಳಿಗೆ ಪರಮೇಶ್ವರ್ ರಿಯಾಕ್ಷನ್ ಏನು? ಇಲ್ಲಿ ಕ್ಲಿಕ್ಕಿಸಿ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!