Flag Row: ಕಾಂಗ್ರೆಸ್ ನಾಯಕರು ಸುಮ್ಮನೆ ಸಮಯ ವ್ಯರ್ಥ ಮಾಡ್ತಿದ್ದಾರೆ: ಸುಧಾಕರ್

Flag Row: ಕಾಂಗ್ರೆಸ್ ನಾಯಕರು ಸುಮ್ಮನೆ ಸಮಯ ವ್ಯರ್ಥ ಮಾಡ್ತಿದ್ದಾರೆ: ಸುಧಾಕರ್

Published : Feb 20, 2022, 05:13 PM IST

ಸದನದಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚಿಸಬೇಕಿತ್ತು. ಆದರೆ ಕಾಂಗ್ರೆಸ್ ನಾಯಕರು ಸಮಯ ವ್ಯರ್ಥ ಮಾಡುತ್ತಿದ್ದಾರೆ. ಈಶ್ವರಪ್ಪ ಹೇಳಿಕೆಯನ್ನು ರಾಜಕೀಯ ಲಾಭಕ್ಕೋಸ್ಕರ ಕಲಾಪದ ಸಮಯ ಹಾಳು ಮಾಡಿದ್ದಾರೆ: ಆರೋಗ್ಯ ಸಚಿವ ಡಾ. ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಹೇಳಿದ್ದಾರೆ. 

ಬೆಂಗಳೂರು (ಫೆ. 20): ಸದನದಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚಿಸಬೇಕಿತ್ತು. ಆದರೆ ಕಾಂಗ್ರೆಸ್ (Congress) ನಾಯಕರು ಸಮಯ ವ್ಯರ್ಥ ಮಾಡುತ್ತಿದ್ದಾರೆ. ಈಶ್ವರಪ್ಪ (KS Eshwarappa) ಹೇಳಿಕೆಯನ್ನು ರಾಜಕೀಯ ಲಾಭಕ್ಕೋಸ್ಕರ ಕಲಾಪದ ಸಮಯ ಹಾಳು ಮಾಡಿದ್ದಾರೆ, ಇದು ಕಾಂಗ್ರೆಸ್ ಪಕ್ಷಕ್ಕೆ, ನಾಯಕರಿಗೆ ಶೋಭೆ ತರುವುದಿಲ್ಲ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್  (Dr Sudhakar) ಚಿಕ್ಕಬಳ್ಳಾಪುರದಲ್ಲಿ ಹೇಳಿದ್ದಾರೆ. 

ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಕಳೆದ 4 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್‌ ತನ್ನ ಹೋರಾಟವನ್ನು ಸೋಮವಾರದಿಂದ ಸದನದ ಹೊರಗೂ ಒಯ್ಯಲು ತೀರ್ಮಾನಿಸಿದ್ದು, ರಾಜ್ಯದ ಪ್ರತಿ ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ಹೋರಾಟ ನಡೆಸುವಂತೆ ತನ್ನ ಜಿಲ್ಲಾ ಕಾಂಗ್ರೆಸ್‌ ಸಮಿತಿ ಮತ್ತು ತಾಲ್ಲೂಕು ಕಾಂಗ್ರೆಸ್‌ ಘಟಕಗಳಿಗೆ ಸೂಚನೆ ನೀಡಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!