Karnataka News: SDPI ಬ್ಯಾನ್ ಮಾಡೋದಾದ್ರೆ ಮಾಡಿ, ನಾವು ಬೇಡ ಅಂದಿದ್ದೇವಾ.? ಸಿದ್ದರಾಮಯ್ಯ

Karnataka News: SDPI ಬ್ಯಾನ್ ಮಾಡೋದಾದ್ರೆ ಮಾಡಿ, ನಾವು ಬೇಡ ಅಂದಿದ್ದೇವಾ.? ಸಿದ್ದರಾಮಯ್ಯ

Published : Feb 27, 2022, 10:00 AM IST

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸುತ್ತಾ, ಎಸ್‌ಡಿಪಿಐ ಬ್ಯಾನ್ ಮಾಡುವುದಾದರೆ ಮಾಡಿ, ನಾವು ಬೇಡ ಅಂದಿದ್ದೇವಾ.? ಕೇಂದ್ರ, ರಾಜ್ಯ ಸರ್ಕಾರ ನಿಮ್ಮ ಕೈಯಲ್ಲೇ ಇದೆ. ನಾವು ಬ್ಯಾನ್ ಮಾಡೋದು ಬೇಡ ಎಂದಿದ್ದೇವಾ..? ಎಂದಿದ್ಧಾರೆ. 

ಬೆಂಗಳೂರು (ಫೆ. 27): ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸುತ್ತಾ, ಎಸ್‌ಡಿಪಿಐ ಬ್ಯಾನ್ ಮಾಡುವುದಾದರೆ ಮಾಡಿ, ನಾವು ಬೇಡ ಅಂದಿದ್ದೇವಾ.? ಕೇಂದ್ರ, ರಾಜ್ಯ ಸರ್ಕಾರ ನಿಮ್ಮ ಕೈಯಲ್ಲೇ ಇದೆ. ನಾವು ಬ್ಯಾನ್ ಮಾಡೋದು ಬೇಡ ಎಂದಿದ್ದೇವಾ..? ಎಂದಿದ್ಧಾರೆ. ಹರ್ಷನದ್ದು ವೈಯಕ್ತಿಕ ದ್ವೇಷಕ್ಕೆ ನಡೆದ ಮರ್ಡರ್. ಅದಕ್ಕೆ ರಾಜಕೀಯ ಬಣ್ಣ ಕಟ್ಟಲಾಗಿದೆ. ಹಿಜಾಬ್ ಸಂಘರ್ಷಕ್ಕೂ, ಈ ಹತ್ಯೆಗೂ ಸಂಬಂಧ ಇಲ್ಲ. ಹತ್ಯೆ ಬಳಿಕ ನಡೆದ ಗಲಭೆಗೆ ಈಶ್ವರಪ್ಪನೇ ಕಾರಣ ಎಂದು ವಾಗ್ದಾಳಿ ನಡೆಸಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more