Karnataka News: SDPI ಬ್ಯಾನ್ ಮಾಡೋದಾದ್ರೆ ಮಾಡಿ, ನಾವು ಬೇಡ ಅಂದಿದ್ದೇವಾ.? ಸಿದ್ದರಾಮಯ್ಯ

Karnataka News: SDPI ಬ್ಯಾನ್ ಮಾಡೋದಾದ್ರೆ ಮಾಡಿ, ನಾವು ಬೇಡ ಅಂದಿದ್ದೇವಾ.? ಸಿದ್ದರಾಮಯ್ಯ

Published : Feb 27, 2022, 10:00 AM IST

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸುತ್ತಾ, ಎಸ್‌ಡಿಪಿಐ ಬ್ಯಾನ್ ಮಾಡುವುದಾದರೆ ಮಾಡಿ, ನಾವು ಬೇಡ ಅಂದಿದ್ದೇವಾ.? ಕೇಂದ್ರ, ರಾಜ್ಯ ಸರ್ಕಾರ ನಿಮ್ಮ ಕೈಯಲ್ಲೇ ಇದೆ. ನಾವು ಬ್ಯಾನ್ ಮಾಡೋದು ಬೇಡ ಎಂದಿದ್ದೇವಾ..? ಎಂದಿದ್ಧಾರೆ. 

ಬೆಂಗಳೂರು (ಫೆ. 27): ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸುತ್ತಾ, ಎಸ್‌ಡಿಪಿಐ ಬ್ಯಾನ್ ಮಾಡುವುದಾದರೆ ಮಾಡಿ, ನಾವು ಬೇಡ ಅಂದಿದ್ದೇವಾ.? ಕೇಂದ್ರ, ರಾಜ್ಯ ಸರ್ಕಾರ ನಿಮ್ಮ ಕೈಯಲ್ಲೇ ಇದೆ. ನಾವು ಬ್ಯಾನ್ ಮಾಡೋದು ಬೇಡ ಎಂದಿದ್ದೇವಾ..? ಎಂದಿದ್ಧಾರೆ. ಹರ್ಷನದ್ದು ವೈಯಕ್ತಿಕ ದ್ವೇಷಕ್ಕೆ ನಡೆದ ಮರ್ಡರ್. ಅದಕ್ಕೆ ರಾಜಕೀಯ ಬಣ್ಣ ಕಟ್ಟಲಾಗಿದೆ. ಹಿಜಾಬ್ ಸಂಘರ್ಷಕ್ಕೂ, ಈ ಹತ್ಯೆಗೂ ಸಂಬಂಧ ಇಲ್ಲ. ಹತ್ಯೆ ಬಳಿಕ ನಡೆದ ಗಲಭೆಗೆ ಈಶ್ವರಪ್ಪನೇ ಕಾರಣ ಎಂದು ವಾಗ್ದಾಳಿ ನಡೆಸಿದರು. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more