ಕಾಂಗ್ರೆಸ್‌ಗೆ ಸಾಫ್ಟ್, ಹಾರ್ಡ್‌ ಹಿಂದುತ್ವ ಎಂದಿಲ್ಲ, ಹಿಂದೂ ಧರ್ಮದಲ್ಲಿ ನಂಬಿಕೆ ಇದೆ: ಸಿದ್ದರಾಮಯ್ಯ

ಕಾಂಗ್ರೆಸ್‌ಗೆ ಸಾಫ್ಟ್, ಹಾರ್ಡ್‌ ಹಿಂದುತ್ವ ಎಂದಿಲ್ಲ, ಹಿಂದೂ ಧರ್ಮದಲ್ಲಿ ನಂಬಿಕೆ ಇದೆ: ಸಿದ್ದರಾಮಯ್ಯ

Suvarna News   | Asianet News
Published : Mar 19, 2022, 04:34 PM ISTUpdated : Mar 19, 2022, 05:01 PM IST

 ಕಾಂಗ್ರೆಸ್‌ ಸಾಫ್ಟ್ ಹಿಂದುತ್ವದ ಮೊರೆ ಹೋಗುತ್ತಿದೆಯಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ,  ಕಾಂಗ್ರೆಸ್ ಸಾಫ್ಟ್‌ ಹಿಂದುತ್ವವೂ ಇಲ್ಲ, ಹಾರ್ಡ್ ಹಿಂದುತ್ವವೂ ಇಲ್ಲ. ನಾವು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವರು.  ಎಲ್ಲಾ ಧರ್ಮವನ್ನು ಸಮನಾಗಿ ನೋಡುತ್ತೇವೆ' ಎಂದರು. 

ಬೆಂಗಳೂರು (ಮಾ, 19): ಭಗವದ್ಗೀತೆಯನ್ನಾದರೂ ಹೇಳಿಕೊಳ್ಳಲಿ, ಕುರಾನ್ ಆದರೂ ಹೇಳಿಕೊಳ್ಳಲಿ, ಬೈಬಲ್‌ನಾದ್ರೂ ಹೇಳಿಕೊಳ್ಳಲಿ ನಮ್ಮ ಅಭ್ಯಂತರವಿಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು, ಮಕ್ಕಳನ್ನು ಗುಣಮಟ್ಟದ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಕು. ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸುತ್ತೇವೆ ಎಂದು ಸರ್ಕಾರ ಹೇಳಿಲ್ಲ, ಚರ್ಚೆಯಾಗುತ್ತಿದೆ. ನಮ್ಮದು ಬಹುಸಂಸ್ಕೃತಿ ಇರುವ ದೇಶ. ನಾವೆಲ್ಲರೂ ಸಹಿಷ್ಣುತೆ, ಸಹಬಾಳ್ವೆಯಿಂದ ಬದುಕಬೇಕು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಸಾಫ್ಟ್ ಹಿಂದುತ್ವದ ಮೊರೆ ಹೋಗುತ್ತಿದೆಯಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ,  ಕಾಂಗ್ರೆಸ್ ಸಾಫ್ಟ್‌ ಹಿಂದುತ್ವವೂ ಇಲ್ಲ, ಹಾರ್ಡ್ ಹಿಂದುತ್ವವೂ ಇಲ್ಲ. ನಾವು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವರು.  ಎಲ್ಲಾ ಧರ್ಮವನ್ನು ಸಮನಾಗಿ ನೋಡುತ್ತೇವೆ' ಎಂದರು. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more