ಕಾಂಗ್ರೆಸ್‌ಗೆ ಸಾಫ್ಟ್, ಹಾರ್ಡ್‌ ಹಿಂದುತ್ವ ಎಂದಿಲ್ಲ, ಹಿಂದೂ ಧರ್ಮದಲ್ಲಿ ನಂಬಿಕೆ ಇದೆ: ಸಿದ್ದರಾಮಯ್ಯ

ಕಾಂಗ್ರೆಸ್‌ಗೆ ಸಾಫ್ಟ್, ಹಾರ್ಡ್‌ ಹಿಂದುತ್ವ ಎಂದಿಲ್ಲ, ಹಿಂದೂ ಧರ್ಮದಲ್ಲಿ ನಂಬಿಕೆ ಇದೆ: ಸಿದ್ದರಾಮಯ್ಯ

Suvarna News   | Asianet News
Published : Mar 19, 2022, 04:34 PM ISTUpdated : Mar 19, 2022, 05:01 PM IST

 ಕಾಂಗ್ರೆಸ್‌ ಸಾಫ್ಟ್ ಹಿಂದುತ್ವದ ಮೊರೆ ಹೋಗುತ್ತಿದೆಯಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ,  ಕಾಂಗ್ರೆಸ್ ಸಾಫ್ಟ್‌ ಹಿಂದುತ್ವವೂ ಇಲ್ಲ, ಹಾರ್ಡ್ ಹಿಂದುತ್ವವೂ ಇಲ್ಲ. ನಾವು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವರು.  ಎಲ್ಲಾ ಧರ್ಮವನ್ನು ಸಮನಾಗಿ ನೋಡುತ್ತೇವೆ' ಎಂದರು. 

ಬೆಂಗಳೂರು (ಮಾ, 19): ಭಗವದ್ಗೀತೆಯನ್ನಾದರೂ ಹೇಳಿಕೊಳ್ಳಲಿ, ಕುರಾನ್ ಆದರೂ ಹೇಳಿಕೊಳ್ಳಲಿ, ಬೈಬಲ್‌ನಾದ್ರೂ ಹೇಳಿಕೊಳ್ಳಲಿ ನಮ್ಮ ಅಭ್ಯಂತರವಿಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು, ಮಕ್ಕಳನ್ನು ಗುಣಮಟ್ಟದ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಕು. ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸುತ್ತೇವೆ ಎಂದು ಸರ್ಕಾರ ಹೇಳಿಲ್ಲ, ಚರ್ಚೆಯಾಗುತ್ತಿದೆ. ನಮ್ಮದು ಬಹುಸಂಸ್ಕೃತಿ ಇರುವ ದೇಶ. ನಾವೆಲ್ಲರೂ ಸಹಿಷ್ಣುತೆ, ಸಹಬಾಳ್ವೆಯಿಂದ ಬದುಕಬೇಕು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಸಾಫ್ಟ್ ಹಿಂದುತ್ವದ ಮೊರೆ ಹೋಗುತ್ತಿದೆಯಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ,  ಕಾಂಗ್ರೆಸ್ ಸಾಫ್ಟ್‌ ಹಿಂದುತ್ವವೂ ಇಲ್ಲ, ಹಾರ್ಡ್ ಹಿಂದುತ್ವವೂ ಇಲ್ಲ. ನಾವು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವರು.  ಎಲ್ಲಾ ಧರ್ಮವನ್ನು ಸಮನಾಗಿ ನೋಡುತ್ತೇವೆ' ಎಂದರು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more