ಕಾಂಗ್ರೆಸ್‌ಗೆ ಸಾಫ್ಟ್, ಹಾರ್ಡ್‌ ಹಿಂದುತ್ವ ಎಂದಿಲ್ಲ, ಹಿಂದೂ ಧರ್ಮದಲ್ಲಿ ನಂಬಿಕೆ ಇದೆ: ಸಿದ್ದರಾಮಯ್ಯ

ಕಾಂಗ್ರೆಸ್‌ಗೆ ಸಾಫ್ಟ್, ಹಾರ್ಡ್‌ ಹಿಂದುತ್ವ ಎಂದಿಲ್ಲ, ಹಿಂದೂ ಧರ್ಮದಲ್ಲಿ ನಂಬಿಕೆ ಇದೆ: ಸಿದ್ದರಾಮಯ್ಯ

Published : Mar 19, 2022, 04:34 PM ISTUpdated : Mar 19, 2022, 05:01 PM IST

 ಕಾಂಗ್ರೆಸ್‌ ಸಾಫ್ಟ್ ಹಿಂದುತ್ವದ ಮೊರೆ ಹೋಗುತ್ತಿದೆಯಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ,  ಕಾಂಗ್ರೆಸ್ ಸಾಫ್ಟ್‌ ಹಿಂದುತ್ವವೂ ಇಲ್ಲ, ಹಾರ್ಡ್ ಹಿಂದುತ್ವವೂ ಇಲ್ಲ. ನಾವು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವರು.  ಎಲ್ಲಾ ಧರ್ಮವನ್ನು ಸಮನಾಗಿ ನೋಡುತ್ತೇವೆ' ಎಂದರು. 

ಬೆಂಗಳೂರು (ಮಾ, 19): ಭಗವದ್ಗೀತೆಯನ್ನಾದರೂ ಹೇಳಿಕೊಳ್ಳಲಿ, ಕುರಾನ್ ಆದರೂ ಹೇಳಿಕೊಳ್ಳಲಿ, ಬೈಬಲ್‌ನಾದ್ರೂ ಹೇಳಿಕೊಳ್ಳಲಿ ನಮ್ಮ ಅಭ್ಯಂತರವಿಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು, ಮಕ್ಕಳನ್ನು ಗುಣಮಟ್ಟದ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಕು. ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸುತ್ತೇವೆ ಎಂದು ಸರ್ಕಾರ ಹೇಳಿಲ್ಲ, ಚರ್ಚೆಯಾಗುತ್ತಿದೆ. ನಮ್ಮದು ಬಹುಸಂಸ್ಕೃತಿ ಇರುವ ದೇಶ. ನಾವೆಲ್ಲರೂ ಸಹಿಷ್ಣುತೆ, ಸಹಬಾಳ್ವೆಯಿಂದ ಬದುಕಬೇಕು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಸಾಫ್ಟ್ ಹಿಂದುತ್ವದ ಮೊರೆ ಹೋಗುತ್ತಿದೆಯಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ,  ಕಾಂಗ್ರೆಸ್ ಸಾಫ್ಟ್‌ ಹಿಂದುತ್ವವೂ ಇಲ್ಲ, ಹಾರ್ಡ್ ಹಿಂದುತ್ವವೂ ಇಲ್ಲ. ನಾವು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವರು.  ಎಲ್ಲಾ ಧರ್ಮವನ್ನು ಸಮನಾಗಿ ನೋಡುತ್ತೇವೆ' ಎಂದರು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more