ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು; ಶಹಬ್ಭಾಸ್ ಶಾಸಕರೇ..!

ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು; ಶಹಬ್ಭಾಸ್ ಶಾಸಕರೇ..!

Published : Jul 07, 2020, 02:02 PM ISTUpdated : Jul 07, 2020, 02:09 PM IST

ಬೆಂಗಳೂರಿನ ಪಾಲಿಗೆ ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು. ಕುಟುಂಬದವರು ಬರದಿದ್ರೆ ಇವರೇ ಸಂಬಂಧಿಕರಾಗುತ್ತಾರೆ. ಎಷ್ಟೋ ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಮೃತ ವ್ಯಕ್ತಿಯ ಧರ್ಮ, ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡುತ್ತಾರೆ. ಇದುವರೆಗೂ 100 ಕ್ಕೂ ಹೆಚ್ಚು ಅಂತ್ಯಸಂಸ್ಕಾರ ಮಾಡಿದೆ ಈ ತಂಡ. ಜಾತಿ, ಧರ್ಮವನ್ನು ಮೀರಿ ಮಾನವೀಯತೆಯನ್ನು ಸಾರಿದ್ದಾರೆ. 
 

ಬೆಂಗಳೂರು (ಜು. 07): ಬೆಂಗಳೂರಿನ ಪಾಲಿಗೆ ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು. ಕುಟುಂಬದವರು ಬರದಿದ್ರೆ ಇವರೇ ಸಂಬಂಧಿಕರಾಗುತ್ತಾರೆ. ಎಷ್ಟೋ ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಮೃತ ವ್ಯಕ್ತಿಯ ಧರ್ಮ, ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡುತ್ತಾರೆ. ಇದುವರೆಗೂ 100 ಕ್ಕೂ ಹೆಚ್ಚು ಅಂತ್ಯಸಂಸ್ಕಾರ ಮಾಡಿದೆ ಈ ತಂಡ. ಜಾತಿ, ಧರ್ಮವನ್ನು ಮೀರಿ ಮಾನವೀಯತೆಯನ್ನು ಸಾರಿದ್ದಾರೆ. 

ಶಾಸಕ ಜಮೀರ್ ಅಹ್ಮದ್ ನಿಯೋಜಿಸಿರುವ ತಂಡ ಇದು. ಈ ತಂಡದಲ್ಲಿ ಹಿಂದೂ, ಮುಸ್ತಲೀಂ ಹಾಗೂ ಕ್ರೈಸ್ತ ಧರ್ಮದವರಿದ್ದಾರೆ. ಎಲ್ಲಿಯೂ ಪ್ರಚಾರ ಬಯಸದೇ, ತಮ್ಮ ಕೆಲಸವನ್ನು ಮಾಡುತ್ತಿದೆ. ಕೊರೊನಾದಿಂದ ಮೃತಪಟ್ಟವರನ್ನು ಅವರ ಕುಟುಂಬದವರೇ ನೋಡಲು ಬರುತ್ತಿಲ್ಲ. ಶವಗಳು ಅನಾಥವಾಗುತ್ತಿವೆ. ಇಂತವರಿಗೆ ಇವರೇ ಮುಕ್ತಿಯನ್ನು ನೀಡುತ್ತಿದ್ದಾರೆ. ಶಾಸಕ ಜಮೀರ್ ಅಹ್ಮದ್ ಅವರ ಈ ಕೆಲಸಕ್ಕೆ, ಹಾಗೂ ಈ ತಂಡದ ಸದಸ್ಯರ ಕೆಲಸಕ್ಕೆ ನಮ್ಮದೊಂದು ಸಲಾಂ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!