ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು; ಶಹಬ್ಭಾಸ್ ಶಾಸಕರೇ..!

ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು; ಶಹಬ್ಭಾಸ್ ಶಾಸಕರೇ..!

Published : Jul 07, 2020, 02:02 PM ISTUpdated : Jul 07, 2020, 02:09 PM IST

ಬೆಂಗಳೂರಿನ ಪಾಲಿಗೆ ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು. ಕುಟುಂಬದವರು ಬರದಿದ್ರೆ ಇವರೇ ಸಂಬಂಧಿಕರಾಗುತ್ತಾರೆ. ಎಷ್ಟೋ ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಮೃತ ವ್ಯಕ್ತಿಯ ಧರ್ಮ, ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡುತ್ತಾರೆ. ಇದುವರೆಗೂ 100 ಕ್ಕೂ ಹೆಚ್ಚು ಅಂತ್ಯಸಂಸ್ಕಾರ ಮಾಡಿದೆ ಈ ತಂಡ. ಜಾತಿ, ಧರ್ಮವನ್ನು ಮೀರಿ ಮಾನವೀಯತೆಯನ್ನು ಸಾರಿದ್ದಾರೆ. 
 

ಬೆಂಗಳೂರು (ಜು. 07): ಬೆಂಗಳೂರಿನ ಪಾಲಿಗೆ ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು. ಕುಟುಂಬದವರು ಬರದಿದ್ರೆ ಇವರೇ ಸಂಬಂಧಿಕರಾಗುತ್ತಾರೆ. ಎಷ್ಟೋ ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಮೃತ ವ್ಯಕ್ತಿಯ ಧರ್ಮ, ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡುತ್ತಾರೆ. ಇದುವರೆಗೂ 100 ಕ್ಕೂ ಹೆಚ್ಚು ಅಂತ್ಯಸಂಸ್ಕಾರ ಮಾಡಿದೆ ಈ ತಂಡ. ಜಾತಿ, ಧರ್ಮವನ್ನು ಮೀರಿ ಮಾನವೀಯತೆಯನ್ನು ಸಾರಿದ್ದಾರೆ. 

ಶಾಸಕ ಜಮೀರ್ ಅಹ್ಮದ್ ನಿಯೋಜಿಸಿರುವ ತಂಡ ಇದು. ಈ ತಂಡದಲ್ಲಿ ಹಿಂದೂ, ಮುಸ್ತಲೀಂ ಹಾಗೂ ಕ್ರೈಸ್ತ ಧರ್ಮದವರಿದ್ದಾರೆ. ಎಲ್ಲಿಯೂ ಪ್ರಚಾರ ಬಯಸದೇ, ತಮ್ಮ ಕೆಲಸವನ್ನು ಮಾಡುತ್ತಿದೆ. ಕೊರೊನಾದಿಂದ ಮೃತಪಟ್ಟವರನ್ನು ಅವರ ಕುಟುಂಬದವರೇ ನೋಡಲು ಬರುತ್ತಿಲ್ಲ. ಶವಗಳು ಅನಾಥವಾಗುತ್ತಿವೆ. ಇಂತವರಿಗೆ ಇವರೇ ಮುಕ್ತಿಯನ್ನು ನೀಡುತ್ತಿದ್ದಾರೆ. ಶಾಸಕ ಜಮೀರ್ ಅಹ್ಮದ್ ಅವರ ಈ ಕೆಲಸಕ್ಕೆ, ಹಾಗೂ ಈ ತಂಡದ ಸದಸ್ಯರ ಕೆಲಸಕ್ಕೆ ನಮ್ಮದೊಂದು ಸಲಾಂ..!

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!