ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು; ಶಹಬ್ಭಾಸ್ ಶಾಸಕರೇ..!

ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು; ಶಹಬ್ಭಾಸ್ ಶಾಸಕರೇ..!

Published : Jul 07, 2020, 02:02 PM ISTUpdated : Jul 07, 2020, 02:09 PM IST

ಬೆಂಗಳೂರಿನ ಪಾಲಿಗೆ ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು. ಕುಟುಂಬದವರು ಬರದಿದ್ರೆ ಇವರೇ ಸಂಬಂಧಿಕರಾಗುತ್ತಾರೆ. ಎಷ್ಟೋ ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಮೃತ ವ್ಯಕ್ತಿಯ ಧರ್ಮ, ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡುತ್ತಾರೆ. ಇದುವರೆಗೂ 100 ಕ್ಕೂ ಹೆಚ್ಚು ಅಂತ್ಯಸಂಸ್ಕಾರ ಮಾಡಿದೆ ಈ ತಂಡ. ಜಾತಿ, ಧರ್ಮವನ್ನು ಮೀರಿ ಮಾನವೀಯತೆಯನ್ನು ಸಾರಿದ್ದಾರೆ. 
 

ಬೆಂಗಳೂರು (ಜು. 07): ಬೆಂಗಳೂರಿನ ಪಾಲಿಗೆ ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು. ಕುಟುಂಬದವರು ಬರದಿದ್ರೆ ಇವರೇ ಸಂಬಂಧಿಕರಾಗುತ್ತಾರೆ. ಎಷ್ಟೋ ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಮೃತ ವ್ಯಕ್ತಿಯ ಧರ್ಮ, ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡುತ್ತಾರೆ. ಇದುವರೆಗೂ 100 ಕ್ಕೂ ಹೆಚ್ಚು ಅಂತ್ಯಸಂಸ್ಕಾರ ಮಾಡಿದೆ ಈ ತಂಡ. ಜಾತಿ, ಧರ್ಮವನ್ನು ಮೀರಿ ಮಾನವೀಯತೆಯನ್ನು ಸಾರಿದ್ದಾರೆ. 

ಶಾಸಕ ಜಮೀರ್ ಅಹ್ಮದ್ ನಿಯೋಜಿಸಿರುವ ತಂಡ ಇದು. ಈ ತಂಡದಲ್ಲಿ ಹಿಂದೂ, ಮುಸ್ತಲೀಂ ಹಾಗೂ ಕ್ರೈಸ್ತ ಧರ್ಮದವರಿದ್ದಾರೆ. ಎಲ್ಲಿಯೂ ಪ್ರಚಾರ ಬಯಸದೇ, ತಮ್ಮ ಕೆಲಸವನ್ನು ಮಾಡುತ್ತಿದೆ. ಕೊರೊನಾದಿಂದ ಮೃತಪಟ್ಟವರನ್ನು ಅವರ ಕುಟುಂಬದವರೇ ನೋಡಲು ಬರುತ್ತಿಲ್ಲ. ಶವಗಳು ಅನಾಥವಾಗುತ್ತಿವೆ. ಇಂತವರಿಗೆ ಇವರೇ ಮುಕ್ತಿಯನ್ನು ನೀಡುತ್ತಿದ್ದಾರೆ. ಶಾಸಕ ಜಮೀರ್ ಅಹ್ಮದ್ ಅವರ ಈ ಕೆಲಸಕ್ಕೆ, ಹಾಗೂ ಈ ತಂಡದ ಸದಸ್ಯರ ಕೆಲಸಕ್ಕೆ ನಮ್ಮದೊಂದು ಸಲಾಂ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!