ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು; ಶಹಬ್ಭಾಸ್ ಶಾಸಕರೇ..!

ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು; ಶಹಬ್ಭಾಸ್ ಶಾಸಕರೇ..!

Published : Jul 07, 2020, 02:02 PM ISTUpdated : Jul 07, 2020, 02:09 PM IST

ಬೆಂಗಳೂರಿನ ಪಾಲಿಗೆ ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು. ಕುಟುಂಬದವರು ಬರದಿದ್ರೆ ಇವರೇ ಸಂಬಂಧಿಕರಾಗುತ್ತಾರೆ. ಎಷ್ಟೋ ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಮೃತ ವ್ಯಕ್ತಿಯ ಧರ್ಮ, ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡುತ್ತಾರೆ. ಇದುವರೆಗೂ 100 ಕ್ಕೂ ಹೆಚ್ಚು ಅಂತ್ಯಸಂಸ್ಕಾರ ಮಾಡಿದೆ ಈ ತಂಡ. ಜಾತಿ, ಧರ್ಮವನ್ನು ಮೀರಿ ಮಾನವೀಯತೆಯನ್ನು ಸಾರಿದ್ದಾರೆ. 
 

ಬೆಂಗಳೂರು (ಜು. 07): ಬೆಂಗಳೂರಿನ ಪಾಲಿಗೆ ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು. ಕುಟುಂಬದವರು ಬರದಿದ್ರೆ ಇವರೇ ಸಂಬಂಧಿಕರಾಗುತ್ತಾರೆ. ಎಷ್ಟೋ ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಮೃತ ವ್ಯಕ್ತಿಯ ಧರ್ಮ, ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡುತ್ತಾರೆ. ಇದುವರೆಗೂ 100 ಕ್ಕೂ ಹೆಚ್ಚು ಅಂತ್ಯಸಂಸ್ಕಾರ ಮಾಡಿದೆ ಈ ತಂಡ. ಜಾತಿ, ಧರ್ಮವನ್ನು ಮೀರಿ ಮಾನವೀಯತೆಯನ್ನು ಸಾರಿದ್ದಾರೆ. 

ಶಾಸಕ ಜಮೀರ್ ಅಹ್ಮದ್ ನಿಯೋಜಿಸಿರುವ ತಂಡ ಇದು. ಈ ತಂಡದಲ್ಲಿ ಹಿಂದೂ, ಮುಸ್ತಲೀಂ ಹಾಗೂ ಕ್ರೈಸ್ತ ಧರ್ಮದವರಿದ್ದಾರೆ. ಎಲ್ಲಿಯೂ ಪ್ರಚಾರ ಬಯಸದೇ, ತಮ್ಮ ಕೆಲಸವನ್ನು ಮಾಡುತ್ತಿದೆ. ಕೊರೊನಾದಿಂದ ಮೃತಪಟ್ಟವರನ್ನು ಅವರ ಕುಟುಂಬದವರೇ ನೋಡಲು ಬರುತ್ತಿಲ್ಲ. ಶವಗಳು ಅನಾಥವಾಗುತ್ತಿವೆ. ಇಂತವರಿಗೆ ಇವರೇ ಮುಕ್ತಿಯನ್ನು ನೀಡುತ್ತಿದ್ದಾರೆ. ಶಾಸಕ ಜಮೀರ್ ಅಹ್ಮದ್ ಅವರ ಈ ಕೆಲಸಕ್ಕೆ, ಹಾಗೂ ಈ ತಂಡದ ಸದಸ್ಯರ ಕೆಲಸಕ್ಕೆ ನಮ್ಮದೊಂದು ಸಲಾಂ..!

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!