ಡಸ್ಟ್‌ಬಿನ್‌ ದೋಖಾ: ಕೋಟಿ ಕೋಟಿ ಕೊಳ್ಳೆಹೊಡೆದ ಖದೀಮರ ಬಂಡವಾಳ ಬಯಲು

ಡಸ್ಟ್‌ಬಿನ್‌ ದೋಖಾ: ಕೋಟಿ ಕೋಟಿ ಕೊಳ್ಳೆಹೊಡೆದ ಖದೀಮರ ಬಂಡವಾಳ ಬಯಲು

Published : Apr 06, 2023, 01:25 PM IST

ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಬಿಎಂಪಿಯಲ್ಲಿ ನಡೆದ ಭಾರೀ ಅಕ್ರಮ ಬಯಲಾಗಿದೆ. ಕಸ ವಿಲೇವಾರಿ ಹೆಸರಿನಲ್ಲಿ ಕೋಟಿ ಕೋಟಿ ಕೊಳ್ಳೆಹೊಡೆದ ಖದೀಮರ ಬಂಡವಾಳವನ್ನು ಏಷ್ಯಾನೆಟ್‌ ಸುವರ್ಣನ್ಯೂಸ್‌ ಬಯಲು ಮಾಡುತ್ತಿದೆ.

ಬೆಂಗಳೂರು (ಏ.06): ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಬಿಎಂಪಿಯಲ್ಲಿ ನಡೆದ ಭಾರೀ ಅಕ್ರಮ ಬಯಲಾಗಿದೆ. ಕಸ ವಿಲೇವಾರಿ ಹೆಸರಿನಲ್ಲಿ ಕೋಟಿ ಕೋಟಿ ಕೊಳ್ಳೆಹೊಡೆದ ಖದೀಮರ ಬಂಡವಾಳವನ್ನು ಏಷ್ಯಾನೆಟ್‌ ಸುವರ್ಣನ್ಯೂಸ್‌ ಬಯಲು ಮಾಡುತ್ತಿದೆ. ಹೌದು! ಕಸ ವಿಲೇವಾರಿ ಹೆಸರಿನಲ್ಲಿ ಬಿಬಿಎಂಪಿಯಲ್ಲಿ ಬಹುದೊಡ್ಡ ಹಗರಣವು ನಡೆದಿದ್ದು, ಖದೀಮರು ಕೋಟಿ ಕೋಟಿ ಕನ್ನ ಹಾಕಿದ್ದಾರೆ. ಇದೀಗ ಡಸ್ಟ್‌ಬಿನ್‌ ಹೆಸರಿನಲ್ಲಿ ಕೋಟಿ ಹಣವನ್ನು ಕೊಳ್ಳೆ ಹೊಡೆದವರ ಜಾತಕ ಪ್ರಧಾನಿ ನರೇಂದ್ರ ಮೋದಿ ಕೈಯಲ್ಲಿದ್ದು, ಈ ಬಗ್ಗೆ ದೂರು ಸಲ್ಲಿಕೆಯಾಗಿದೆ. ಹೀಗಾಗಿ ಹಗರಣದ ಬಗ್ಗೆ ಪ್ರಧಾನಿ ಕಾರ್ಯಾಲಯ ಮಾಹಿತಿಯನ್ನು ಕಲೆ ಹಾಕಿದೆ. ಅಕ್ರಮದ ಜಾಡು ಪತ್ತೆಗೆ ಪ್ರಧಾನಿ ಕಚೇರಿ ಅಧಿಕಾರಿಗಳು ಮುಂದಾಗಿದೆ. ಏನಿದು ಅಕ್ರಮ ಇದರ ಸಂಪೂರ್ಣ ವಿವರ ಈ ವಿಡಿಯೋದಲ್ಲಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more