ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್; ಹೀಗಿತ್ತು ಐಸಿಸ್ ಪ್ರೀ ಪ್ಲಾನ್..!

ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್; ಹೀಗಿತ್ತು ಐಸಿಸ್ ಪ್ರೀ ಪ್ಲಾನ್..!

Suvarna News   | Asianet News
Published : Jan 20, 2020, 10:57 AM IST

ಇಬ್ಬರು ಸಂಸದರು ಸೇರಿ 15 ಹಿಂದೂ ಮುಖಂಡರ ಹತ್ಯೆಗೆ ಐಸಿಸ್ ಉಗ್ರರು ಸ್ಕೆಚ್ ಹಾಕಿರುವ ವಿಚಾರ ಈಗ ಬಹಿರಂಗವಾಗಿದೆ. ಟಾರ್ಗೆಟ್ ಸಕ್ಸಸ್‌ಗಾಗಿ ಐಸಿಸ್  ಉಗ್ರರ ತಂಡವನ್ನು ರಚನೆ ಮಾಡಿತ್ತು. 

ಬೆಂಗಳೂರು (ಜ. 20): ಇಬ್ಬರು ಸಂಸದರು ಸೇರಿ 15 ಹಿಂದೂ ಮುಖಂಡರ ಹತ್ಯೆಗೆ ಐಸಿಸ್ ಉಗ್ರರು ಸ್ಕೆಚ್ ಹಾಕಿರುವ ವಿಚಾರ ಈಗ ಬಹಿರಂಗವಾಗಿದೆ. ಟಾರ್ಗೆಟ್ ಸಕ್ಸಸ್‌ಗಾಗಿ ಐಸಿಸ್  ಉಗ್ರರ ತಂಡವನ್ನು ರಚನೆ ಮಾಡಿತ್ತು. 

ಇದಕ್ಕಾಗಿ ಬೆಂಗಳೂರಿನ ಗುರಪ್ಪನಪಾಳ್ಯದಲ್ಲಿ ಬಾಂಬ್ ತಯಾರಿಕಾ ತರಬೇತಿಯನ್ನು ಕೊಡಲಾಗುತ್ತಿತ್ತು ಎನ್ನಲಾಗಿದೆ. ಬಂಡೀಪುರ ಅರಣ್ಯದಲ್ಲಿ ಉಗ್ರರಿಗೆ ಗನ್ ಶೂಟಿಂಗ್ ತರಬೇತಿಯನ್ನು ನೀಡಲಾಗುತ್ತಿತ್ತು. ಆದರೆ ಕೊನೆ ಹಂತದಲ್ಲಿ ಟಾರ್ಗೆಟ್ ಮಿಸ್ ಆಗಿದೆ. ಈ ಟಾರ್ಗೆಟ್ ಮಿಸ್ ಆಗಿದ್ದು ಹೇಗೆ? ಇಲ್ಲಿದೆ ಹೆಚ್ಚಿನ ಮಾಹಿತಿ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!