ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್; ಹೀಗಿತ್ತು ಐಸಿಸ್ ಪ್ರೀ ಪ್ಲಾನ್..!

ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್; ಹೀಗಿತ್ತು ಐಸಿಸ್ ಪ್ರೀ ಪ್ಲಾನ್..!

Suvarna News   | Asianet News
Published : Jan 20, 2020, 10:57 AM IST

ಇಬ್ಬರು ಸಂಸದರು ಸೇರಿ 15 ಹಿಂದೂ ಮುಖಂಡರ ಹತ್ಯೆಗೆ ಐಸಿಸ್ ಉಗ್ರರು ಸ್ಕೆಚ್ ಹಾಕಿರುವ ವಿಚಾರ ಈಗ ಬಹಿರಂಗವಾಗಿದೆ. ಟಾರ್ಗೆಟ್ ಸಕ್ಸಸ್‌ಗಾಗಿ ಐಸಿಸ್  ಉಗ್ರರ ತಂಡವನ್ನು ರಚನೆ ಮಾಡಿತ್ತು. 

ಬೆಂಗಳೂರು (ಜ. 20): ಇಬ್ಬರು ಸಂಸದರು ಸೇರಿ 15 ಹಿಂದೂ ಮುಖಂಡರ ಹತ್ಯೆಗೆ ಐಸಿಸ್ ಉಗ್ರರು ಸ್ಕೆಚ್ ಹಾಕಿರುವ ವಿಚಾರ ಈಗ ಬಹಿರಂಗವಾಗಿದೆ. ಟಾರ್ಗೆಟ್ ಸಕ್ಸಸ್‌ಗಾಗಿ ಐಸಿಸ್  ಉಗ್ರರ ತಂಡವನ್ನು ರಚನೆ ಮಾಡಿತ್ತು. 

ಇದಕ್ಕಾಗಿ ಬೆಂಗಳೂರಿನ ಗುರಪ್ಪನಪಾಳ್ಯದಲ್ಲಿ ಬಾಂಬ್ ತಯಾರಿಕಾ ತರಬೇತಿಯನ್ನು ಕೊಡಲಾಗುತ್ತಿತ್ತು ಎನ್ನಲಾಗಿದೆ. ಬಂಡೀಪುರ ಅರಣ್ಯದಲ್ಲಿ ಉಗ್ರರಿಗೆ ಗನ್ ಶೂಟಿಂಗ್ ತರಬೇತಿಯನ್ನು ನೀಡಲಾಗುತ್ತಿತ್ತು. ಆದರೆ ಕೊನೆ ಹಂತದಲ್ಲಿ ಟಾರ್ಗೆಟ್ ಮಿಸ್ ಆಗಿದೆ. ಈ ಟಾರ್ಗೆಟ್ ಮಿಸ್ ಆಗಿದ್ದು ಹೇಗೆ? ಇಲ್ಲಿದೆ ಹೆಚ್ಚಿನ ಮಾಹಿತಿ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!