ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್; ಹೀಗಿತ್ತು ಐಸಿಸ್ ಪ್ರೀ ಪ್ಲಾನ್..!

ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್; ಹೀಗಿತ್ತು ಐಸಿಸ್ ಪ್ರೀ ಪ್ಲಾನ್..!

Suvarna News   | Asianet News
Published : Jan 20, 2020, 10:57 AM IST

ಇಬ್ಬರು ಸಂಸದರು ಸೇರಿ 15 ಹಿಂದೂ ಮುಖಂಡರ ಹತ್ಯೆಗೆ ಐಸಿಸ್ ಉಗ್ರರು ಸ್ಕೆಚ್ ಹಾಕಿರುವ ವಿಚಾರ ಈಗ ಬಹಿರಂಗವಾಗಿದೆ. ಟಾರ್ಗೆಟ್ ಸಕ್ಸಸ್‌ಗಾಗಿ ಐಸಿಸ್  ಉಗ್ರರ ತಂಡವನ್ನು ರಚನೆ ಮಾಡಿತ್ತು. 

ಬೆಂಗಳೂರು (ಜ. 20): ಇಬ್ಬರು ಸಂಸದರು ಸೇರಿ 15 ಹಿಂದೂ ಮುಖಂಡರ ಹತ್ಯೆಗೆ ಐಸಿಸ್ ಉಗ್ರರು ಸ್ಕೆಚ್ ಹಾಕಿರುವ ವಿಚಾರ ಈಗ ಬಹಿರಂಗವಾಗಿದೆ. ಟಾರ್ಗೆಟ್ ಸಕ್ಸಸ್‌ಗಾಗಿ ಐಸಿಸ್  ಉಗ್ರರ ತಂಡವನ್ನು ರಚನೆ ಮಾಡಿತ್ತು. 

ಇದಕ್ಕಾಗಿ ಬೆಂಗಳೂರಿನ ಗುರಪ್ಪನಪಾಳ್ಯದಲ್ಲಿ ಬಾಂಬ್ ತಯಾರಿಕಾ ತರಬೇತಿಯನ್ನು ಕೊಡಲಾಗುತ್ತಿತ್ತು ಎನ್ನಲಾಗಿದೆ. ಬಂಡೀಪುರ ಅರಣ್ಯದಲ್ಲಿ ಉಗ್ರರಿಗೆ ಗನ್ ಶೂಟಿಂಗ್ ತರಬೇತಿಯನ್ನು ನೀಡಲಾಗುತ್ತಿತ್ತು. ಆದರೆ ಕೊನೆ ಹಂತದಲ್ಲಿ ಟಾರ್ಗೆಟ್ ಮಿಸ್ ಆಗಿದೆ. ಈ ಟಾರ್ಗೆಟ್ ಮಿಸ್ ಆಗಿದ್ದು ಹೇಗೆ? ಇಲ್ಲಿದೆ ಹೆಚ್ಚಿನ ಮಾಹಿತಿ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?