ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್; ಹೀಗಿತ್ತು ಐಸಿಸ್ ಪ್ರೀ ಪ್ಲಾನ್..!

ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್; ಹೀಗಿತ್ತು ಐಸಿಸ್ ಪ್ರೀ ಪ್ಲಾನ್..!

Suvarna News   | Asianet News
Published : Jan 20, 2020, 10:57 AM IST

ಇಬ್ಬರು ಸಂಸದರು ಸೇರಿ 15 ಹಿಂದೂ ಮುಖಂಡರ ಹತ್ಯೆಗೆ ಐಸಿಸ್ ಉಗ್ರರು ಸ್ಕೆಚ್ ಹಾಕಿರುವ ವಿಚಾರ ಈಗ ಬಹಿರಂಗವಾಗಿದೆ. ಟಾರ್ಗೆಟ್ ಸಕ್ಸಸ್‌ಗಾಗಿ ಐಸಿಸ್  ಉಗ್ರರ ತಂಡವನ್ನು ರಚನೆ ಮಾಡಿತ್ತು. 

ಬೆಂಗಳೂರು (ಜ. 20): ಇಬ್ಬರು ಸಂಸದರು ಸೇರಿ 15 ಹಿಂದೂ ಮುಖಂಡರ ಹತ್ಯೆಗೆ ಐಸಿಸ್ ಉಗ್ರರು ಸ್ಕೆಚ್ ಹಾಕಿರುವ ವಿಚಾರ ಈಗ ಬಹಿರಂಗವಾಗಿದೆ. ಟಾರ್ಗೆಟ್ ಸಕ್ಸಸ್‌ಗಾಗಿ ಐಸಿಸ್  ಉಗ್ರರ ತಂಡವನ್ನು ರಚನೆ ಮಾಡಿತ್ತು. 

ಇದಕ್ಕಾಗಿ ಬೆಂಗಳೂರಿನ ಗುರಪ್ಪನಪಾಳ್ಯದಲ್ಲಿ ಬಾಂಬ್ ತಯಾರಿಕಾ ತರಬೇತಿಯನ್ನು ಕೊಡಲಾಗುತ್ತಿತ್ತು ಎನ್ನಲಾಗಿದೆ. ಬಂಡೀಪುರ ಅರಣ್ಯದಲ್ಲಿ ಉಗ್ರರಿಗೆ ಗನ್ ಶೂಟಿಂಗ್ ತರಬೇತಿಯನ್ನು ನೀಡಲಾಗುತ್ತಿತ್ತು. ಆದರೆ ಕೊನೆ ಹಂತದಲ್ಲಿ ಟಾರ್ಗೆಟ್ ಮಿಸ್ ಆಗಿದೆ. ಈ ಟಾರ್ಗೆಟ್ ಮಿಸ್ ಆಗಿದ್ದು ಹೇಗೆ? ಇಲ್ಲಿದೆ ಹೆಚ್ಚಿನ ಮಾಹಿತಿ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ