ಅಪ್ಪು ಅವರನ್ನು ಪಾಲಿಟಿಕ್ಸ್‌ಗೆ ತರಲು ಪ್ರಯತ್ನಿಸಿ ಸೋತೆ, ಡಿಕೆಶಿ ಅಚ್ಚರಿ ಹೇಳಿಕೆ

ಅಪ್ಪು ಅವರನ್ನು ಪಾಲಿಟಿಕ್ಸ್‌ಗೆ ತರಲು ಪ್ರಯತ್ನಿಸಿ ಸೋತೆ, ಡಿಕೆಶಿ ಅಚ್ಚರಿ ಹೇಳಿಕೆ

Published : Nov 07, 2021, 05:11 PM ISTUpdated : Nov 07, 2021, 05:18 PM IST

ಪುನೀತ್ ರಾಜ್‌ಕುಮಾರ್ ಯುವ ಪೀಳಿಗೆಗೆ ಬೇರೆ ಬೇರೆ ರೀತಿಯಲ್ಲಿ ಮಾದರಿಯಾಗಿದ್ದಾರೆ. ಅವರ ಜೀವನ, ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರ ವ್ಯಕ್ತಿತ್ವದ ಬಗ್ಗೆ ಮಾತುಗಳನ್ನು ಕೇಳುತ್ತಿದ್ದರೆ ಹೆಮ್ಮೆ ಎನಿಸುತ್ತದೆ.

ಬೆಂಗಳೂರು (ನ. 07): ಪುನೀತ್ ರಾಜ್‌ಕುಮಾರ್ (Puneeth Rajkumar) ಯುವ ಪೀಳಿಗೆಗೆ ಬೇರೆ ಬೇರೆ ರೀತಿಯಲ್ಲಿ ಮಾದರಿಯಾಗಿದ್ದಾರೆ. ಅವರ ಜೀವನ, ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರ ವ್ಯಕ್ತಿತ್ವದ ಬಗ್ಗೆ ಮಾತುಗಳನ್ನು ಕೇಳುತ್ತಿದ್ದರೆ ಹೆಮ್ಮೆ ಎನಿಸುತ್ತದೆ.

ಪುನೀತ್ ರಾಜಕೀಯಕ್ಕೆ ಬರಬೇಕು ಎಂಬುದು ಹಲವರ ಅಪೇಕ್ಷೆಯಾಗಿತ್ತು. ಆದರೆ ಅವರು ಅದ್ಯಾಕೋ ರಾಜಕೀಯದ ಕಡೆ ಒಲವು ತೋರಲಿಲ್ಲ. 'ಜನರನ್ನು ಆಳುವವರಿಗೆ ಪೊಲಿಟಿಕಲ್ ಪವರ್ ಬೇಕು, ನಾವು ಜನರನ್ನು ಪ್ರೀತಿಸುವವರು ವಿಲ್ ಪವರ್ ಇದ್ರೆ ಸಾಕು' ಎಂಬುದು ಫೇಮಸ್ ಡೈಲಾಗ್. ಅದರಂತೆ ನಡೆದುಕೊಂಡರು. ಅಪ್ಪು ಅವರನ್ನು ರಾಜಕೀಯಕ್ಕೆ ಕರೆ ತರಲು ಸಾಕಷ್ಟು ಪ್ರಯತ್ನಿಸಿದೆವು. ಆದರೆ ಅವರೇ ಬರಲಿಲ್ಲ ಎಂದು ಡಿಕೆಶಿ ಹೇಳಿದರು. 

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more