ಅಪ್ಪು ಅವರನ್ನು ಪಾಲಿಟಿಕ್ಸ್‌ಗೆ ತರಲು ಪ್ರಯತ್ನಿಸಿ ಸೋತೆ, ಡಿಕೆಶಿ ಅಚ್ಚರಿ ಹೇಳಿಕೆ

ಅಪ್ಪು ಅವರನ್ನು ಪಾಲಿಟಿಕ್ಸ್‌ಗೆ ತರಲು ಪ್ರಯತ್ನಿಸಿ ಸೋತೆ, ಡಿಕೆಶಿ ಅಚ್ಚರಿ ಹೇಳಿಕೆ

Published : Nov 07, 2021, 05:11 PM ISTUpdated : Nov 07, 2021, 05:18 PM IST

ಪುನೀತ್ ರಾಜ್‌ಕುಮಾರ್ ಯುವ ಪೀಳಿಗೆಗೆ ಬೇರೆ ಬೇರೆ ರೀತಿಯಲ್ಲಿ ಮಾದರಿಯಾಗಿದ್ದಾರೆ. ಅವರ ಜೀವನ, ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರ ವ್ಯಕ್ತಿತ್ವದ ಬಗ್ಗೆ ಮಾತುಗಳನ್ನು ಕೇಳುತ್ತಿದ್ದರೆ ಹೆಮ್ಮೆ ಎನಿಸುತ್ತದೆ.

ಬೆಂಗಳೂರು (ನ. 07): ಪುನೀತ್ ರಾಜ್‌ಕುಮಾರ್ (Puneeth Rajkumar) ಯುವ ಪೀಳಿಗೆಗೆ ಬೇರೆ ಬೇರೆ ರೀತಿಯಲ್ಲಿ ಮಾದರಿಯಾಗಿದ್ದಾರೆ. ಅವರ ಜೀವನ, ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರ ವ್ಯಕ್ತಿತ್ವದ ಬಗ್ಗೆ ಮಾತುಗಳನ್ನು ಕೇಳುತ್ತಿದ್ದರೆ ಹೆಮ್ಮೆ ಎನಿಸುತ್ತದೆ.

ಪುನೀತ್ ರಾಜಕೀಯಕ್ಕೆ ಬರಬೇಕು ಎಂಬುದು ಹಲವರ ಅಪೇಕ್ಷೆಯಾಗಿತ್ತು. ಆದರೆ ಅವರು ಅದ್ಯಾಕೋ ರಾಜಕೀಯದ ಕಡೆ ಒಲವು ತೋರಲಿಲ್ಲ. 'ಜನರನ್ನು ಆಳುವವರಿಗೆ ಪೊಲಿಟಿಕಲ್ ಪವರ್ ಬೇಕು, ನಾವು ಜನರನ್ನು ಪ್ರೀತಿಸುವವರು ವಿಲ್ ಪವರ್ ಇದ್ರೆ ಸಾಕು' ಎಂಬುದು ಫೇಮಸ್ ಡೈಲಾಗ್. ಅದರಂತೆ ನಡೆದುಕೊಂಡರು. ಅಪ್ಪು ಅವರನ್ನು ರಾಜಕೀಯಕ್ಕೆ ಕರೆ ತರಲು ಸಾಕಷ್ಟು ಪ್ರಯತ್ನಿಸಿದೆವು. ಆದರೆ ಅವರೇ ಬರಲಿಲ್ಲ ಎಂದು ಡಿಕೆಶಿ ಹೇಳಿದರು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more