ಅಪ್ಪು ಅವರನ್ನು ಪಾಲಿಟಿಕ್ಸ್‌ಗೆ ತರಲು ಪ್ರಯತ್ನಿಸಿ ಸೋತೆ, ಡಿಕೆಶಿ ಅಚ್ಚರಿ ಹೇಳಿಕೆ

ಅಪ್ಪು ಅವರನ್ನು ಪಾಲಿಟಿಕ್ಸ್‌ಗೆ ತರಲು ಪ್ರಯತ್ನಿಸಿ ಸೋತೆ, ಡಿಕೆಶಿ ಅಚ್ಚರಿ ಹೇಳಿಕೆ

Published : Nov 07, 2021, 05:11 PM ISTUpdated : Nov 07, 2021, 05:18 PM IST

ಪುನೀತ್ ರಾಜ್‌ಕುಮಾರ್ ಯುವ ಪೀಳಿಗೆಗೆ ಬೇರೆ ಬೇರೆ ರೀತಿಯಲ್ಲಿ ಮಾದರಿಯಾಗಿದ್ದಾರೆ. ಅವರ ಜೀವನ, ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರ ವ್ಯಕ್ತಿತ್ವದ ಬಗ್ಗೆ ಮಾತುಗಳನ್ನು ಕೇಳುತ್ತಿದ್ದರೆ ಹೆಮ್ಮೆ ಎನಿಸುತ್ತದೆ.

ಬೆಂಗಳೂರು (ನ. 07): ಪುನೀತ್ ರಾಜ್‌ಕುಮಾರ್ (Puneeth Rajkumar) ಯುವ ಪೀಳಿಗೆಗೆ ಬೇರೆ ಬೇರೆ ರೀತಿಯಲ್ಲಿ ಮಾದರಿಯಾಗಿದ್ದಾರೆ. ಅವರ ಜೀವನ, ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರ ವ್ಯಕ್ತಿತ್ವದ ಬಗ್ಗೆ ಮಾತುಗಳನ್ನು ಕೇಳುತ್ತಿದ್ದರೆ ಹೆಮ್ಮೆ ಎನಿಸುತ್ತದೆ.

ಪುನೀತ್ ರಾಜಕೀಯಕ್ಕೆ ಬರಬೇಕು ಎಂಬುದು ಹಲವರ ಅಪೇಕ್ಷೆಯಾಗಿತ್ತು. ಆದರೆ ಅವರು ಅದ್ಯಾಕೋ ರಾಜಕೀಯದ ಕಡೆ ಒಲವು ತೋರಲಿಲ್ಲ. 'ಜನರನ್ನು ಆಳುವವರಿಗೆ ಪೊಲಿಟಿಕಲ್ ಪವರ್ ಬೇಕು, ನಾವು ಜನರನ್ನು ಪ್ರೀತಿಸುವವರು ವಿಲ್ ಪವರ್ ಇದ್ರೆ ಸಾಕು' ಎಂಬುದು ಫೇಮಸ್ ಡೈಲಾಗ್. ಅದರಂತೆ ನಡೆದುಕೊಂಡರು. ಅಪ್ಪು ಅವರನ್ನು ರಾಜಕೀಯಕ್ಕೆ ಕರೆ ತರಲು ಸಾಕಷ್ಟು ಪ್ರಯತ್ನಿಸಿದೆವು. ಆದರೆ ಅವರೇ ಬರಲಿಲ್ಲ ಎಂದು ಡಿಕೆಶಿ ಹೇಳಿದರು. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more