ಅಪ್ಪು ಅವರನ್ನು ಪಾಲಿಟಿಕ್ಸ್‌ಗೆ ತರಲು ಪ್ರಯತ್ನಿಸಿ ಸೋತೆ, ಡಿಕೆಶಿ ಅಚ್ಚರಿ ಹೇಳಿಕೆ

ಅಪ್ಪು ಅವರನ್ನು ಪಾಲಿಟಿಕ್ಸ್‌ಗೆ ತರಲು ಪ್ರಯತ್ನಿಸಿ ಸೋತೆ, ಡಿಕೆಶಿ ಅಚ್ಚರಿ ಹೇಳಿಕೆ

Published : Nov 07, 2021, 05:11 PM ISTUpdated : Nov 07, 2021, 05:18 PM IST

ಪುನೀತ್ ರಾಜ್‌ಕುಮಾರ್ ಯುವ ಪೀಳಿಗೆಗೆ ಬೇರೆ ಬೇರೆ ರೀತಿಯಲ್ಲಿ ಮಾದರಿಯಾಗಿದ್ದಾರೆ. ಅವರ ಜೀವನ, ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರ ವ್ಯಕ್ತಿತ್ವದ ಬಗ್ಗೆ ಮಾತುಗಳನ್ನು ಕೇಳುತ್ತಿದ್ದರೆ ಹೆಮ್ಮೆ ಎನಿಸುತ್ತದೆ.

ಬೆಂಗಳೂರು (ನ. 07): ಪುನೀತ್ ರಾಜ್‌ಕುಮಾರ್ (Puneeth Rajkumar) ಯುವ ಪೀಳಿಗೆಗೆ ಬೇರೆ ಬೇರೆ ರೀತಿಯಲ್ಲಿ ಮಾದರಿಯಾಗಿದ್ದಾರೆ. ಅವರ ಜೀವನ, ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರ ವ್ಯಕ್ತಿತ್ವದ ಬಗ್ಗೆ ಮಾತುಗಳನ್ನು ಕೇಳುತ್ತಿದ್ದರೆ ಹೆಮ್ಮೆ ಎನಿಸುತ್ತದೆ.

ಪುನೀತ್ ರಾಜಕೀಯಕ್ಕೆ ಬರಬೇಕು ಎಂಬುದು ಹಲವರ ಅಪೇಕ್ಷೆಯಾಗಿತ್ತು. ಆದರೆ ಅವರು ಅದ್ಯಾಕೋ ರಾಜಕೀಯದ ಕಡೆ ಒಲವು ತೋರಲಿಲ್ಲ. 'ಜನರನ್ನು ಆಳುವವರಿಗೆ ಪೊಲಿಟಿಕಲ್ ಪವರ್ ಬೇಕು, ನಾವು ಜನರನ್ನು ಪ್ರೀತಿಸುವವರು ವಿಲ್ ಪವರ್ ಇದ್ರೆ ಸಾಕು' ಎಂಬುದು ಫೇಮಸ್ ಡೈಲಾಗ್. ಅದರಂತೆ ನಡೆದುಕೊಂಡರು. ಅಪ್ಪು ಅವರನ್ನು ರಾಜಕೀಯಕ್ಕೆ ಕರೆ ತರಲು ಸಾಕಷ್ಟು ಪ್ರಯತ್ನಿಸಿದೆವು. ಆದರೆ ಅವರೇ ಬರಲಿಲ್ಲ ಎಂದು ಡಿಕೆಶಿ ಹೇಳಿದರು. 

 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more