ಅಪ್ಪು ಅವರನ್ನು ಪಾಲಿಟಿಕ್ಸ್‌ಗೆ ತರಲು ಪ್ರಯತ್ನಿಸಿ ಸೋತೆ, ಡಿಕೆಶಿ ಅಚ್ಚರಿ ಹೇಳಿಕೆ

ಅಪ್ಪು ಅವರನ್ನು ಪಾಲಿಟಿಕ್ಸ್‌ಗೆ ತರಲು ಪ್ರಯತ್ನಿಸಿ ಸೋತೆ, ಡಿಕೆಶಿ ಅಚ್ಚರಿ ಹೇಳಿಕೆ

Published : Nov 07, 2021, 05:11 PM ISTUpdated : Nov 07, 2021, 05:18 PM IST

ಪುನೀತ್ ರಾಜ್‌ಕುಮಾರ್ ಯುವ ಪೀಳಿಗೆಗೆ ಬೇರೆ ಬೇರೆ ರೀತಿಯಲ್ಲಿ ಮಾದರಿಯಾಗಿದ್ದಾರೆ. ಅವರ ಜೀವನ, ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರ ವ್ಯಕ್ತಿತ್ವದ ಬಗ್ಗೆ ಮಾತುಗಳನ್ನು ಕೇಳುತ್ತಿದ್ದರೆ ಹೆಮ್ಮೆ ಎನಿಸುತ್ತದೆ.

ಬೆಂಗಳೂರು (ನ. 07): ಪುನೀತ್ ರಾಜ್‌ಕುಮಾರ್ (Puneeth Rajkumar) ಯುವ ಪೀಳಿಗೆಗೆ ಬೇರೆ ಬೇರೆ ರೀತಿಯಲ್ಲಿ ಮಾದರಿಯಾಗಿದ್ದಾರೆ. ಅವರ ಜೀವನ, ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರ ವ್ಯಕ್ತಿತ್ವದ ಬಗ್ಗೆ ಮಾತುಗಳನ್ನು ಕೇಳುತ್ತಿದ್ದರೆ ಹೆಮ್ಮೆ ಎನಿಸುತ್ತದೆ.

ಪುನೀತ್ ರಾಜಕೀಯಕ್ಕೆ ಬರಬೇಕು ಎಂಬುದು ಹಲವರ ಅಪೇಕ್ಷೆಯಾಗಿತ್ತು. ಆದರೆ ಅವರು ಅದ್ಯಾಕೋ ರಾಜಕೀಯದ ಕಡೆ ಒಲವು ತೋರಲಿಲ್ಲ. 'ಜನರನ್ನು ಆಳುವವರಿಗೆ ಪೊಲಿಟಿಕಲ್ ಪವರ್ ಬೇಕು, ನಾವು ಜನರನ್ನು ಪ್ರೀತಿಸುವವರು ವಿಲ್ ಪವರ್ ಇದ್ರೆ ಸಾಕು' ಎಂಬುದು ಫೇಮಸ್ ಡೈಲಾಗ್. ಅದರಂತೆ ನಡೆದುಕೊಂಡರು. ಅಪ್ಪು ಅವರನ್ನು ರಾಜಕೀಯಕ್ಕೆ ಕರೆ ತರಲು ಸಾಕಷ್ಟು ಪ್ರಯತ್ನಿಸಿದೆವು. ಆದರೆ ಅವರೇ ಬರಲಿಲ್ಲ ಎಂದು ಡಿಕೆಶಿ ಹೇಳಿದರು. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more