ಮೈಸೂರಿನಲ್ಲಿ ಹೆಚ್ಚಾದ ಪ್ರತಿಭಟನೆ ಕಾವು;  2 ದಿನದಿಂದ ಕೋವಿಡ್ ವರದಿಯನ್ನೇ ಸಲ್ಲಿಸಿಲ್ಲ ಆರೋಗ್ಯ ಇಲಾಖೆ

ಮೈಸೂರಿನಲ್ಲಿ ಹೆಚ್ಚಾದ ಪ್ರತಿಭಟನೆ ಕಾವು; 2 ದಿನದಿಂದ ಕೋವಿಡ್ ವರದಿಯನ್ನೇ ಸಲ್ಲಿಸಿಲ್ಲ ಆರೋಗ್ಯ ಇಲಾಖೆ

Published : Aug 23, 2020, 11:45 AM ISTUpdated : Aug 23, 2020, 11:49 AM IST

ಮೈಸೂರಿನಲ್ಲಿ ವೈದ್ಯಾಧಿಕಾರಿ ಡಾ. ನಾಗೇಂದ್ರ ಸಾವಿನ ಪ್ರಕರಣವನ್ನು ಖಂಡಿಸಿ ಕಳೆದೆರಡು ದಿನಗಳಿಂದ ಮೈಸೂರಿನಲ್ಲಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಮೈಸೂರಿನಲ್ಲಿ ವೈದ್ಯಾಧಿಕಾರಿಗಳ ಸಭೆ ನಡೆಯಲಿದ್ದು ಪ್ರತಿಭಟನೆಯ ಮುಂದಿನ ರೂಪುರೇಷೆಗಳ ಬಗ್ಗೆ, ಮುಂದಿನ ಕ್ರಮಗಳ ಬಗ್ಗೆ ತೀರ್ಮಾನವಾಗಲಿದೆ. 

ಮೈಸೂರು (ಆ. 23): ವೈದ್ಯಾಧಿಕಾರಿ ಡಾ. ನಾಗೇಂದ್ರ ಸಾವಿನ ಪ್ರಕರಣವನ್ನು ಖಂಡಿಸಿ ಕಳೆದೆರಡು ದಿನಗಳಿಂದ ಮೈಸೂರಿನಲ್ಲಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಮೈಸೂರಿನಲ್ಲಿ ವೈದ್ಯಾಧಿಕಾರಿಗಳ ಸಭೆ ನಡೆಯಲಿದ್ದು ಪ್ರತಿಭಟನೆಯ ಮುಂದಿನ ರೂಪುರೇಷೆಗಳ ಬಗ್ಗೆ, ಮುಂದಿನ ಕ್ರಮಗಳ ಬಗ್ಗೆ ತೀರ್ಮಾನವಾಗಲಿದೆ. 

ಕಳೆದ 2 ದಿನಗಳಿಂದ ಆರೋಗ್ಯ ಇಲಾಖೆ ಕೋವಿಡ್ ವರದಿಯನ್ನೇ ಸಲ್ಲಿಸಿಲ್ಲ. ಕೋವಿಡ್ ಟೆಸ್ಟ್, ಚಿಕಿತ್ಸೆ ಕೂಡಾ ಜಿಲ್ಲೆಯಲ್ಲಿ ನಡೆಯುತ್ತಿಲ್ಲ. ವೈದ್ಯರ ಪ್ರತಿಭಟನೆಯಿಂದ ರೋಗಿಗಳು ಪರದಾಡುವಂತಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!