ಮೈಸೂರಿನಲ್ಲಿ ಹೆಚ್ಚಾದ ಪ್ರತಿಭಟನೆ ಕಾವು;  2 ದಿನದಿಂದ ಕೋವಿಡ್ ವರದಿಯನ್ನೇ ಸಲ್ಲಿಸಿಲ್ಲ ಆರೋಗ್ಯ ಇಲಾಖೆ

ಮೈಸೂರಿನಲ್ಲಿ ಹೆಚ್ಚಾದ ಪ್ರತಿಭಟನೆ ಕಾವು; 2 ದಿನದಿಂದ ಕೋವಿಡ್ ವರದಿಯನ್ನೇ ಸಲ್ಲಿಸಿಲ್ಲ ಆರೋಗ್ಯ ಇಲಾಖೆ

Published : Aug 23, 2020, 11:45 AM ISTUpdated : Aug 23, 2020, 11:49 AM IST

ಮೈಸೂರಿನಲ್ಲಿ ವೈದ್ಯಾಧಿಕಾರಿ ಡಾ. ನಾಗೇಂದ್ರ ಸಾವಿನ ಪ್ರಕರಣವನ್ನು ಖಂಡಿಸಿ ಕಳೆದೆರಡು ದಿನಗಳಿಂದ ಮೈಸೂರಿನಲ್ಲಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಮೈಸೂರಿನಲ್ಲಿ ವೈದ್ಯಾಧಿಕಾರಿಗಳ ಸಭೆ ನಡೆಯಲಿದ್ದು ಪ್ರತಿಭಟನೆಯ ಮುಂದಿನ ರೂಪುರೇಷೆಗಳ ಬಗ್ಗೆ, ಮುಂದಿನ ಕ್ರಮಗಳ ಬಗ್ಗೆ ತೀರ್ಮಾನವಾಗಲಿದೆ. 

ಮೈಸೂರು (ಆ. 23): ವೈದ್ಯಾಧಿಕಾರಿ ಡಾ. ನಾಗೇಂದ್ರ ಸಾವಿನ ಪ್ರಕರಣವನ್ನು ಖಂಡಿಸಿ ಕಳೆದೆರಡು ದಿನಗಳಿಂದ ಮೈಸೂರಿನಲ್ಲಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಮೈಸೂರಿನಲ್ಲಿ ವೈದ್ಯಾಧಿಕಾರಿಗಳ ಸಭೆ ನಡೆಯಲಿದ್ದು ಪ್ರತಿಭಟನೆಯ ಮುಂದಿನ ರೂಪುರೇಷೆಗಳ ಬಗ್ಗೆ, ಮುಂದಿನ ಕ್ರಮಗಳ ಬಗ್ಗೆ ತೀರ್ಮಾನವಾಗಲಿದೆ. 

ಕಳೆದ 2 ದಿನಗಳಿಂದ ಆರೋಗ್ಯ ಇಲಾಖೆ ಕೋವಿಡ್ ವರದಿಯನ್ನೇ ಸಲ್ಲಿಸಿಲ್ಲ. ಕೋವಿಡ್ ಟೆಸ್ಟ್, ಚಿಕಿತ್ಸೆ ಕೂಡಾ ಜಿಲ್ಲೆಯಲ್ಲಿ ನಡೆಯುತ್ತಿಲ್ಲ. ವೈದ್ಯರ ಪ್ರತಿಭಟನೆಯಿಂದ ರೋಗಿಗಳು ಪರದಾಡುವಂತಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!