News Hour: ಗೃಹಜ್ಯೋತಿ ಗ್ಯಾರಂಟಿ ಗೊಂದಲ ಕೊನೆಗೂ ಕ್ಲಿಯರ್‌!

News Hour: ಗೃಹಜ್ಯೋತಿ ಗ್ಯಾರಂಟಿ ಗೊಂದಲ ಕೊನೆಗೂ ಕ್ಲಿಯರ್‌!

Published : Jun 07, 2023, 12:08 AM IST

ಗೃಹಜ್ಯೋತಿ ವಿಚಾರವಾಗಿ ಇಂದು ರಾಜ್ಯದಲ್ಲಿ ಸಾಕಷ್ಟು ಗೊಂದಲ ನಿರ್ಮಾಣವಾಗಿತ್ತು. ಇಂಧನ ಸಚಿವ ಕೆಜೆ ಜಾರ್ಜ್‌ ಹೇಳಿದ್ದ ಮಾತಿನಿಂದ ಜನರು ಗೊಂದಲಕ್ಕೆ ಒಳಗಾದರೆ, ಬಳಿಕ ಸಿದ್ಧರಾಮಯ್ಯ ಇದಕ್ಕೆ ಸ್ಪಷ್ಟನೆ ನೀಡಿ ಎಲ್ಲವನ್ನೂ ಕ್ಲಿಯರ್‌ ಮಾಡಿದರು.
 

ಬೆಂಗಳೂರು (ಜೂ.6): ಇಂಧನ ಸಚಿವ ಕೆಜೆ ಜಾರ್ಜ್‌ ಹೇಳಿದ ಒಂದು ಹೇಳಿಕೆ ಗೃಹಜ್ಯೋತಿ ಯೋಜನೆಯಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಕೊನೆಗೆ ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಸ್ಪಷ್ಟನೆ ನೀಡಿದರು. ಇದರಿಂದಾಗಿ ಬಾಡಿಗೆದಾರರು ಪವರ್‌ ಶಾಕ್‌ನಿಂದಾಗಿ ತಪ್ಪಿಸಿಕೊಂಡಿದ್ದಾರೆ.

ಗೃಹಜ್ಯೋತಿ ಉಚಿತ ವಿದ್ಯುತ್‌ ವಿಚಾರವಾಗಿ ಉಂಟಾದ ಗೊಂದಲಕ್ಕೆ ಕೊನೆಗೂ ಸರ್ಕಾರ ಸ್ಪಷ್ಟನೆ ನೀಡಿದೆ. ಅಷ್ಟರಲ್ಲಾಗಲೇ ವಿರೋಧ ಪಕ್ಷಗಳ ನಾಯಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರುಗಳು ಹೇಳಿದ ರೀತಿಯಲ್ಲಿ ಗ್ಯಾರಂಟಿ ಪೂರೈಕೆ ಮಾಡಿ ಎಂದು ಆಗ್ರಹಿಸಿದ್ದಾರೆ.

ಬಾಡಿಗೆದಾರರಿಗೆ ಗುಡ್‌ ನ್ಯೂಸ್‌ ..!: ಫ್ರೀ ವಿದ್ಯುತ್‌ ಗೊಂದಲಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ ..!

ಗೃಹಜ್ಯೋತಿ ವಿಚಾರದಲ್ಲಿ ಉಂಟಾದ ಗೊಂದಲಕ್ಕೆ ಸ್ವತಃ ಸಿಎಂ ಸಿದ್ಧರಾಮಯ್ಯ ಕೊನೆಗೆ ಸ್ಪಷ್ಟನೆ ನೀಡಿದರು. 200 ಯುನಿಟ್‌ ಒಳಗೆ ಯಾರೆಲ್ಲಾ ವಿದ್ಯುತ್‌ ಬಳಕೆ ಮಾಡ್ತಾರೋ ಅವರೆಲ್ಲರಿಗೂ ಉಚಿತ ವಿದ್ಯುತ್‌ ನೀಡಲಿದ್ದೇವೆ. ಇದರಲ್ಲಿ ಮನೆ ಮಾಲೀಕರು, ಬಾಡಿಗೆ ಮನೆಯವರು ಎಲ್ಲರೂ ಇರಲಿದ್ದಾರೆ ಎಂದು ತಿಳಿಸಿದ್ದಾರೆ.

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
Read more