ಕೊರೊನಾದಿಂದ ಸಾವನ್ನಪ್ಪಿದ್ರೆ ಎಂಥಾ ಪರಿಸ್ಥಿತಿ ಬರುತ್ತೆ ನೋಡಿ..!

ಕೊರೊನಾದಿಂದ ಸಾವನ್ನಪ್ಪಿದ್ರೆ ಎಂಥಾ ಪರಿಸ್ಥಿತಿ ಬರುತ್ತೆ ನೋಡಿ..!

Published : Jun 30, 2020, 10:39 AM IST

ಕೊರೊನಾ ಬಗ್ಗೆ ನಿರ್ಲಕ್ಷ್ಯ ಮಾಡುವವರೇ ಈ ಸ್ಟೋರಿ ನೋಡಲೇಬೇಕು. ಕೊರೊನಾದಿಂದ ಸಾವನ್ನಪ್ಪಿದ್ರೆ ಎಂಥಾ ಪರಿಸ್ಥಿತಿ ಬರುತ್ತೆ? ಈ ದೃಶ್ಯ ನೋಡಿದರೆ ದಂಗಾಗಿ ಹೋಗುತ್ತೀರಿ. ಒಂದೇ ಗುಂಡಿಯಲ್ಲಿ 3 ಶವಗಳನ್ನು ಎಸೆದು ಮಣ್ಣು ಮುಚ್ಚಿದ್ದಾರೆ. ಅಮಾನವೀಯವಾಗಿ ವರ್ತಿಸಿದ್ದಾರೆ. ಅಂತ್ಯಸಂಸ್ಕಾರವನ್ನು ಈ ರೀತಿಯೂ ಮಾಡಲಾಗುತ್ತಾ? ಎಂದು ದಂಗಾಗುವುದು ಗ್ಯಾರಂಟಿ. ಈ ವಿಡಿಯೋ ಬಳ್ಳಾರಿಯದ್ದು ಎನ್ನಲಾಗಿದ್ದು, ಜಿಲ್ಲಾಡಳಿತ ಯಾವುದೇ ಸ್ಪಷ್ಟೀಕರಣ ನೀಡಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 30): ಕೊರೊನಾ ಬಗ್ಗೆ ನಿರ್ಲಕ್ಷ್ಯ ಮಾಡುವವರೇ ಈ ಸ್ಟೋರಿ ನೋಡಲೇಬೇಕು. ಕೊರೊನಾದಿಂದ ಸಾವನ್ನಪ್ಪಿದ್ರೆ ಎಂಥಾ ಪರಿಸ್ಥಿತಿ ಬರುತ್ತೆ? ಈ ದೃಶ್ಯ ನೋಡಿದರೆ ದಂಗಾಗಿ ಹೋಗುತ್ತೀರಿ. ಒಂದೇ ಗುಂಡಿಯಲ್ಲಿ 3 ಶವಗಳನ್ನು ಎಸೆದು ಮಣ್ಣು ಮುಚ್ಚಿದ್ದಾರೆ. ಅಮಾನವೀಯವಾಗಿ ವರ್ತಿಸಿದ್ದಾರೆ. ಅಂತ್ಯಸಂಸ್ಕಾರವನ್ನು ಈ ರೀತಿಯೂ ಮಾಡಲಾಗುತ್ತಾ? ಎಂದು ದಂಗಾಗುವುದು ಗ್ಯಾರಂಟಿ. ಈ ವಿಡಿಯೋ ಬಳ್ಳಾರಿಯದ್ದು ಎನ್ನಲಾಗಿದ್ದು, ಜಿಲ್ಲಾಡಳಿತ ಯಾವುದೇ ಸ್ಪಷ್ಟೀಕರಣ ನೀಡಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!