ರಾಜ್ಯದ ಮೂರು ಮಕ್ಕಳಿಗೆ ಶೌರ್ಯ ಪ್ರಶಸ್ತಿ: ಧೈರ್ಯ ಮೆರೆದ ಬಾಲಕರಿಗೆ ಮೆಚ್ಚುಗೆ

ರಾಜ್ಯದ ಮೂರು ಮಕ್ಕಳಿಗೆ ಶೌರ್ಯ ಪ್ರಶಸ್ತಿ: ಧೈರ್ಯ ಮೆರೆದ ಬಾಲಕರಿಗೆ ಮೆಚ್ಚುಗೆ

Published : Jan 25, 2023, 11:32 AM IST

ರಾಜ್ಯದ ಮೂರು ಮಕ್ಕಳು ಕೇಂದ್ರ ಸರ್ಕಾರದ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಭಾರತೀಯ ಬಾಲ ಕಲ್ಯಾಣ ಸಮಿತಿಯು ಇಂದು ಪ್ರಶಸ್ತಿ ಪ್ರದಾನ ಮಾಡಲಿದೆ.

ಕರ್ನಾಟಕದ ಮೂರು ಮಕ್ಕಳು ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕ್ಕಿ ಗಿರಣಿಯಿಂದ ತಾಯಿಯನ್ನು ರಕ್ಷಿಸಿದ್ದ 8 ವರ್ಷದ ದೀಕ್ಷಿತ್‌, ಕಾರು ಆಕ್ಸಿಡೆಂಟ್‌'ನಲ್ಲಿ ಹೆತ್ತವರನ್ನು ಕಾಪಾಡಿದ್ದ ಕೀರ್ತಿ ವಿವೇಕ್‌ ಸಾಹುಕಾರ್‌ ಹಾಗೂ ಶಿರಸಿಯ ಮೂರೆಗಾರ್‌ ಫಾಲ್ಸ್‌'ನಲ್ಲಿ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ್ದ ಆದಿತ್ಯ ಪ್ರಶಸ್ತಿ ಪಡೆಯಲಿದ್ದಾರೆ. ಪೋಷಕರು ಹಾಗೂ ಸಾರ್ವಜನಿಕರನ್ನು ರಕ್ಷಿಸಿದ್ದ ಬಾಲಕರಿಗೆ ಪ್ರಶಸ್ತಿ ಸಿಗಲಿದೆ. ಮಕ್ಕಳ ಸಮಯ ಪ್ರಜ್ಞೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more