ರಾಜ್ಯದ ಮೂರು ಮಕ್ಕಳಿಗೆ ಶೌರ್ಯ ಪ್ರಶಸ್ತಿ: ಧೈರ್ಯ ಮೆರೆದ ಬಾಲಕರಿಗೆ ಮೆಚ್ಚುಗೆ

ರಾಜ್ಯದ ಮೂರು ಮಕ್ಕಳಿಗೆ ಶೌರ್ಯ ಪ್ರಶಸ್ತಿ: ಧೈರ್ಯ ಮೆರೆದ ಬಾಲಕರಿಗೆ ಮೆಚ್ಚುಗೆ

Published : Jan 25, 2023, 11:32 AM IST

ರಾಜ್ಯದ ಮೂರು ಮಕ್ಕಳು ಕೇಂದ್ರ ಸರ್ಕಾರದ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಭಾರತೀಯ ಬಾಲ ಕಲ್ಯಾಣ ಸಮಿತಿಯು ಇಂದು ಪ್ರಶಸ್ತಿ ಪ್ರದಾನ ಮಾಡಲಿದೆ.

ಕರ್ನಾಟಕದ ಮೂರು ಮಕ್ಕಳು ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕ್ಕಿ ಗಿರಣಿಯಿಂದ ತಾಯಿಯನ್ನು ರಕ್ಷಿಸಿದ್ದ 8 ವರ್ಷದ ದೀಕ್ಷಿತ್‌, ಕಾರು ಆಕ್ಸಿಡೆಂಟ್‌'ನಲ್ಲಿ ಹೆತ್ತವರನ್ನು ಕಾಪಾಡಿದ್ದ ಕೀರ್ತಿ ವಿವೇಕ್‌ ಸಾಹುಕಾರ್‌ ಹಾಗೂ ಶಿರಸಿಯ ಮೂರೆಗಾರ್‌ ಫಾಲ್ಸ್‌'ನಲ್ಲಿ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ್ದ ಆದಿತ್ಯ ಪ್ರಶಸ್ತಿ ಪಡೆಯಲಿದ್ದಾರೆ. ಪೋಷಕರು ಹಾಗೂ ಸಾರ್ವಜನಿಕರನ್ನು ರಕ್ಷಿಸಿದ್ದ ಬಾಲಕರಿಗೆ ಪ್ರಶಸ್ತಿ ಸಿಗಲಿದೆ. ಮಕ್ಕಳ ಸಮಯ ಪ್ರಜ್ಞೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more