ರಾಜ್ಯದ ಮೂರು ಮಕ್ಕಳಿಗೆ ಶೌರ್ಯ ಪ್ರಶಸ್ತಿ: ಧೈರ್ಯ ಮೆರೆದ ಬಾಲಕರಿಗೆ ಮೆಚ್ಚುಗೆ

ರಾಜ್ಯದ ಮೂರು ಮಕ್ಕಳಿಗೆ ಶೌರ್ಯ ಪ್ರಶಸ್ತಿ: ಧೈರ್ಯ ಮೆರೆದ ಬಾಲಕರಿಗೆ ಮೆಚ್ಚುಗೆ

Published : Jan 25, 2023, 11:32 AM IST

ರಾಜ್ಯದ ಮೂರು ಮಕ್ಕಳು ಕೇಂದ್ರ ಸರ್ಕಾರದ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಭಾರತೀಯ ಬಾಲ ಕಲ್ಯಾಣ ಸಮಿತಿಯು ಇಂದು ಪ್ರಶಸ್ತಿ ಪ್ರದಾನ ಮಾಡಲಿದೆ.

ಕರ್ನಾಟಕದ ಮೂರು ಮಕ್ಕಳು ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕ್ಕಿ ಗಿರಣಿಯಿಂದ ತಾಯಿಯನ್ನು ರಕ್ಷಿಸಿದ್ದ 8 ವರ್ಷದ ದೀಕ್ಷಿತ್‌, ಕಾರು ಆಕ್ಸಿಡೆಂಟ್‌'ನಲ್ಲಿ ಹೆತ್ತವರನ್ನು ಕಾಪಾಡಿದ್ದ ಕೀರ್ತಿ ವಿವೇಕ್‌ ಸಾಹುಕಾರ್‌ ಹಾಗೂ ಶಿರಸಿಯ ಮೂರೆಗಾರ್‌ ಫಾಲ್ಸ್‌'ನಲ್ಲಿ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ್ದ ಆದಿತ್ಯ ಪ್ರಶಸ್ತಿ ಪಡೆಯಲಿದ್ದಾರೆ. ಪೋಷಕರು ಹಾಗೂ ಸಾರ್ವಜನಿಕರನ್ನು ರಕ್ಷಿಸಿದ್ದ ಬಾಲಕರಿಗೆ ಪ್ರಶಸ್ತಿ ಸಿಗಲಿದೆ. ಮಕ್ಕಳ ಸಮಯ ಪ್ರಜ್ಞೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more