ರಾಜ್ಯದ ಮೂರು ಮಕ್ಕಳಿಗೆ ಶೌರ್ಯ ಪ್ರಶಸ್ತಿ: ಧೈರ್ಯ ಮೆರೆದ ಬಾಲಕರಿಗೆ ಮೆಚ್ಚುಗೆ

ರಾಜ್ಯದ ಮೂರು ಮಕ್ಕಳಿಗೆ ಶೌರ್ಯ ಪ್ರಶಸ್ತಿ: ಧೈರ್ಯ ಮೆರೆದ ಬಾಲಕರಿಗೆ ಮೆಚ್ಚುಗೆ

Published : Jan 25, 2023, 11:32 AM IST

ರಾಜ್ಯದ ಮೂರು ಮಕ್ಕಳು ಕೇಂದ್ರ ಸರ್ಕಾರದ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಭಾರತೀಯ ಬಾಲ ಕಲ್ಯಾಣ ಸಮಿತಿಯು ಇಂದು ಪ್ರಶಸ್ತಿ ಪ್ರದಾನ ಮಾಡಲಿದೆ.

ಕರ್ನಾಟಕದ ಮೂರು ಮಕ್ಕಳು ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕ್ಕಿ ಗಿರಣಿಯಿಂದ ತಾಯಿಯನ್ನು ರಕ್ಷಿಸಿದ್ದ 8 ವರ್ಷದ ದೀಕ್ಷಿತ್‌, ಕಾರು ಆಕ್ಸಿಡೆಂಟ್‌'ನಲ್ಲಿ ಹೆತ್ತವರನ್ನು ಕಾಪಾಡಿದ್ದ ಕೀರ್ತಿ ವಿವೇಕ್‌ ಸಾಹುಕಾರ್‌ ಹಾಗೂ ಶಿರಸಿಯ ಮೂರೆಗಾರ್‌ ಫಾಲ್ಸ್‌'ನಲ್ಲಿ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ್ದ ಆದಿತ್ಯ ಪ್ರಶಸ್ತಿ ಪಡೆಯಲಿದ್ದಾರೆ. ಪೋಷಕರು ಹಾಗೂ ಸಾರ್ವಜನಿಕರನ್ನು ರಕ್ಷಿಸಿದ್ದ ಬಾಲಕರಿಗೆ ಪ್ರಶಸ್ತಿ ಸಿಗಲಿದೆ. ಮಕ್ಕಳ ಸಮಯ ಪ್ರಜ್ಞೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more